Featured

ಉಡುಪಿ : ಅಗ್ನಿಪಥ್ ಯೋಜನೆಯಡಿ ವಾಯುಸೇನೆ ನೇಮಕಾತಿಗೆ ಪ್ರವೇಶ ಪರೀಕ್ಷೆ: ಅರ್ಜಿ ಆಹ್ವಾನ – VIshwanews24

ಉಡುಪಿ : ಅಗ್ನಿಪಥ್ ಯೋಜನೆಯಡಿ ವಾಯುಸೇನೆ ನೇಮಕಾತಿಗೆ ಪ್ರವೇಶ ಪರೀಕ್ಷೆ: ಅರ್ಜಿ ಆಹ್ವಾನ – VIshwanews24

ಉಡುಪಿ: ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯುಸೇನೆಯ ತಾಂತ್ರಿಕ ಮತ್ತು ತಾಂತ್ರಿಕೇತರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಜುಲೈ 24 ರಂದು ನಡೆಯುವ ಆನ್‌ಲೈನ್ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

1999 ಡಿಸೆಂಬರ್ 29 ರಿಂದ 2005 ಜೂನ್ 29 ರ ಒಳಗೆ ಜನಿಸಿರುವ, ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಕಲಾ, ವಾಣಿಜ್ಯ, ವಿಜ್ಞಾನ, ವಿಭಾಗದಲ್ಲಿ ಶೇ. 50 ಅಂಕಗಳೊ0ದಿಗೆ ತೇರ್ಗಡೆ ಹೊಂದಿರುವ, ಅಭ್ಯರ್ಥಿಗಳು ಜುಲೈ 5 ರ ಒಳಗೆ ವೆಬ್‌ಸೈಟ್ http://agnipathvayu.cdac.in ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದಿ,್ರ ಮಣಿಪಾಲ, ಉಡುಪಿ ಅಥವಾ ಮೊ.ನಂ. 9945856670, 8197440155 ಮತ್ತು 8105618291 ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

40 minutes ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

46 minutes ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

59 minutes ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

16 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

16 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

16 hours ago