ಉಡುಪಿ: ಕೊರೊನಾ ಕಾರಣದಿಂದಾಗಿ ಕಳೆದ ವರ್ಷ ರದ್ದಾಗಿದ್ದ ಸೇನಾ ನೇಮಕಾತಿ ರ್ಯಾಲಿ ಇಂದಿನಿಂದ ಉಡುಪಿಯ ಅಜ್ಜರಕಾಡಿನಲ್ಲಿ ಆರಂಭವಾಗಿದ್ದು, ಸಾವಿರಾರು ಅಭ್ಯರ್ಥಿಗಳು ಈ ರ್ಯಾಲಿಯಲ್ಲಿ ಭಾಗಿಯಾಗಿದ್ದಾರೆ.
ಉಡುಪಿ ಅಜ್ಜರಕಾಡಿನ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಸೇನೆಗೆ ಸೇರಲು ತವಕಿಸುವ ಅಭ್ಯರ್ಥಿಗಳ ದಂಡೇ ನೆರೆದಿದೆ. ಭೂ ಸೇನೆ ಅಧಿಕಾರಿಗಳು ಅಜ್ಜರಕಾಡಿನಲ್ಲಿ ಬೀಡು ಬಿಟ್ಟಿದ್ದು, ಸೇನಾ ರ್ಯಾಲಿಯನ್ನು ನಡೆಸುತ್ತಿದ್ದಾರೆ. ಮೊದಲ ದಿನ ಉಡುಪಿ, ದ.ಕ., ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳು ಈ ರ್ಯಾಲಿಯಲ್ಲಿ ಪಾಲ್ಗೊಂಡರು.
ಸೇನಾಧಿಕಾರಿಗಳು ಅಭ್ಯರ್ಥಿಗಳನ್ನು ದೈಹಿಕ ಕ್ಷಮತೆ ಪರೀಕ್ಷೆಗೆ ಒಳಪಡಿಸುತ್ತಿದ್ದಾರೆ. ಓಟ, ಉದ್ದ ಜಿಗಿತ ಸೇರಿದಂತೆ ಕಠಿನ ಟಾಸ್ಕ್ ಗಳನ್ನು ಪಾಸ್ ಮಾಡಬೇಕಾಗಿದ್ದು, ಜೊತೆಗೆ ಎತ್ತರ, ಎದೆ ಸುತ್ತಳತೆಯ ಪರೀಕ್ಷೆಯೂ ನಡೆಯುತ್ತಿದೆ. ಇದರಲ್ಲಿ ಪಾಸಾದ ಅಭ್ಯರ್ಥಿಗಳು ಲಿಖಿತ ಪರೀಕ್ಷೆಯ ಮೂಲಕ ಸೇನೆಗೆ ನೇಮಕವಾಗಲಿದ್ದಾರೆ.
ಇದನ್ನೂ ಓದಿ : ಭಾರತೀಯ ವಾಯುಪಡೆಯ ಮಿಗ್-21 ಯುದ್ಧ ವಿಮಾನ ಪತನ : ಓರ್ವ ಪೈಲಟ್ ಸಾವು -Vishwanews24
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]