ಉಡುಪಿ: ಕೊರೊನಾ ಕಾರಣದಿಂದಾಗಿ ಕಳೆದ ವರ್ಷ ರದ್ದಾಗಿದ್ದ ಸೇನಾ ನೇಮಕಾತಿ ರ್ಯಾಲಿ ಇಂದಿನಿಂದ ಉಡುಪಿಯ ಅಜ್ಜರಕಾಡಿನಲ್ಲಿ ಆರಂಭವಾಗಿದ್ದು, ಸಾವಿರಾರು ಅಭ್ಯರ್ಥಿಗಳು ಈ ರ್ಯಾಲಿಯಲ್ಲಿ ಭಾಗಿಯಾಗಿದ್ದಾರೆ.
ಉಡುಪಿ ಅಜ್ಜರಕಾಡಿನ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಸೇನೆಗೆ ಸೇರಲು ತವಕಿಸುವ ಅಭ್ಯರ್ಥಿಗಳ ದಂಡೇ ನೆರೆದಿದೆ. ಭೂ ಸೇನೆ ಅಧಿಕಾರಿಗಳು ಅಜ್ಜರಕಾಡಿನಲ್ಲಿ ಬೀಡು ಬಿಟ್ಟಿದ್ದು, ಸೇನಾ ರ್ಯಾಲಿಯನ್ನು ನಡೆಸುತ್ತಿದ್ದಾರೆ. ಮೊದಲ ದಿನ ಉಡುಪಿ, ದ.ಕ., ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳು ಈ ರ್ಯಾಲಿಯಲ್ಲಿ ಪಾಲ್ಗೊಂಡರು.
ಸೇನಾಧಿಕಾರಿಗಳು ಅಭ್ಯರ್ಥಿಗಳನ್ನು ದೈಹಿಕ ಕ್ಷಮತೆ ಪರೀಕ್ಷೆಗೆ ಒಳಪಡಿಸುತ್ತಿದ್ದಾರೆ. ಓಟ, ಉದ್ದ ಜಿಗಿತ ಸೇರಿದಂತೆ ಕಠಿನ ಟಾಸ್ಕ್ ಗಳನ್ನು ಪಾಸ್ ಮಾಡಬೇಕಾಗಿದ್ದು, ಜೊತೆಗೆ ಎತ್ತರ, ಎದೆ ಸುತ್ತಳತೆಯ ಪರೀಕ್ಷೆಯೂ ನಡೆಯುತ್ತಿದೆ. ಇದರಲ್ಲಿ ಪಾಸಾದ ಅಭ್ಯರ್ಥಿಗಳು ಲಿಖಿತ ಪರೀಕ್ಷೆಯ ಮೂಲಕ ಸೇನೆಗೆ ನೇಮಕವಾಗಲಿದ್ದಾರೆ.
ಇದನ್ನೂ ಓದಿ : ಭಾರತೀಯ ವಾಯುಪಡೆಯ ಮಿಗ್-21 ಯುದ್ಧ ವಿಮಾನ ಪತನ : ಓರ್ವ ಪೈಲಟ್ ಸಾವು -Vishwanews24
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…