Featured

ಉಡುಪಿ : ಅಜ್ಜರಕಾಡಿನ ಪಾರ್ಕಿಂಗ್ ಸ್ಥ ಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು -Vishwanews24

ಉಡುಪಿ : ಅಜ್ಜರಕಾಡಿನ ಪಾರ್ಕಿಂಗ್ ಸ್ಥ ಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು -Vishwanews24

ಉಡುಪಿ, : ಬಸವರಾಜು ಎಂಬವರು ಉಡುಪಿ ಅಜ್ಜರಕಾಡಿನ ಭುಜಂಗ ಪಾರ್ಕ್ ಬಳಿ ಇರುವ ಪಾರ್ಕಿಂಗ್ ಸ್ಥ ಳದಲ್ಲಿ ತನ್ನ ಬೈಕ್ ನಿಲ್ಲಿಸಿ ಹೋಗಿದ್ದು ಬರುವಾಗ ಬೈಕ್ ಕಳವಾದ ಘಟನೆ ನಡೆದಿದೆ.

ಉಡುಪಿ: ಜನಧ್ವನಿ ಪಾದಯಾತ್ರೆ ಫೆ. 27ರ ಸಮಾಪನ ಸಭೆಗೆ ಡಿ. ಕೆ. ಶಿ ಬೈಂದೂರಿಗೆ -Vishwanews24

ಉಡುಪಿ ಅಜ್ಜರಕಾಡಿನ ಭುಜಂಗ ಪಾರ್ಕ್ ಬಳಿ ಇರುವ ರಿಕ್ಷಾ ನಿಲ್ದಾಣದ ಎದುರು ಇರುವ ಪಾರ್ಕಿಂಗ್ ಸ್ಥಳದಲ್ಲಿ ಬೈಕನ್ನು ಹ್ಯಾಂಡ್ ಲಾಕ್ ಮಾಡದೇ ಬೈಕಿನಲ್ಲಿಯೇ ಕೀ ಇಟ್ಟು ಪಾರ್ಕ್‌ನೊಳಗೆ ಮೊಬೈಲ್‌ನಲ್ಲಿ ಮಾತನಾಡಿಕೊಂಡು ಹೋಗಿ ಸ್ವಲ್ಪ ಸಮಯ ಪಾರ್ಕ್‌ನಲ್ಲಿ ಕುಳಿತುಕೊಂಡು ಮಧ್ಯಾಹ್ನ 12:45 ಗಂಟೆಗೆ ಹಿಂದಿರುಗಿ ಬೈಕ್ ನಿಲ್ಲಿಸಿದ ಸ್ಥಳಕ್ಕೆ ಬಂದು ನೋಡಿದಾಗ ಬಸವರಾಜು ಅವರು ನಿಲ್ಲಿಸಿದ ಬೈಕ್ ಯಾರೋ ಕಳವು ಮಾಡಿಕೊಂಡು ಹೋಗಿರುವುದಾಗಿದೆ ದೂರಿನಲ್ಲಿ ತಿಳಿಸಿದ್ದಾರೆ.

ಮಾರ್ಚ್,1ರಂದು ಶ್ರೀ ದುರ್ಗಾ ದೇವಸ್ಥಾನ ಕುಂಜೂರುವಿನಲ್ಲಿ ತ್ರಿಕಾಲ ಪೂಜೆ -Vishwanews24

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಧಾನಿ ಮೋದಿ ಒಬ್ಬ ಯುಗಪುರುಷ, ಕ್ರೀಡಾಂಗಣಕ್ಕೆ ಅವರ ಹೆಸರಿಡುವುದರಲ್ಲಿ ತಪ್ಪಿಲ್ಲ : ಬಾಬಾ ರಾಮ್ ದೇವ್ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

6 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

6 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

6 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

7 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

7 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

8 hours ago