Featured

ಉಡುಪಿ : ಅಜ್ಜರಕಾಡಿನ ಪಾರ್ಕಿಂಗ್ ಸ್ಥ ಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು -Vishwanews24

ಉಡುಪಿ : ಅಜ್ಜರಕಾಡಿನ ಪಾರ್ಕಿಂಗ್ ಸ್ಥ ಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು -Vishwanews24

ಉಡುಪಿ, : ಬಸವರಾಜು ಎಂಬವರು ಉಡುಪಿ ಅಜ್ಜರಕಾಡಿನ ಭುಜಂಗ ಪಾರ್ಕ್ ಬಳಿ ಇರುವ ಪಾರ್ಕಿಂಗ್ ಸ್ಥ ಳದಲ್ಲಿ ತನ್ನ ಬೈಕ್ ನಿಲ್ಲಿಸಿ ಹೋಗಿದ್ದು ಬರುವಾಗ ಬೈಕ್ ಕಳವಾದ ಘಟನೆ ನಡೆದಿದೆ.

ಉಡುಪಿ: ಜನಧ್ವನಿ ಪಾದಯಾತ್ರೆ ಫೆ. 27ರ ಸಮಾಪನ ಸಭೆಗೆ ಡಿ. ಕೆ. ಶಿ ಬೈಂದೂರಿಗೆ -Vishwanews24

ಉಡುಪಿ ಅಜ್ಜರಕಾಡಿನ ಭುಜಂಗ ಪಾರ್ಕ್ ಬಳಿ ಇರುವ ರಿಕ್ಷಾ ನಿಲ್ದಾಣದ ಎದುರು ಇರುವ ಪಾರ್ಕಿಂಗ್ ಸ್ಥಳದಲ್ಲಿ ಬೈಕನ್ನು ಹ್ಯಾಂಡ್ ಲಾಕ್ ಮಾಡದೇ ಬೈಕಿನಲ್ಲಿಯೇ ಕೀ ಇಟ್ಟು ಪಾರ್ಕ್‌ನೊಳಗೆ ಮೊಬೈಲ್‌ನಲ್ಲಿ ಮಾತನಾಡಿಕೊಂಡು ಹೋಗಿ ಸ್ವಲ್ಪ ಸಮಯ ಪಾರ್ಕ್‌ನಲ್ಲಿ ಕುಳಿತುಕೊಂಡು ಮಧ್ಯಾಹ್ನ 12:45 ಗಂಟೆಗೆ ಹಿಂದಿರುಗಿ ಬೈಕ್ ನಿಲ್ಲಿಸಿದ ಸ್ಥಳಕ್ಕೆ ಬಂದು ನೋಡಿದಾಗ ಬಸವರಾಜು ಅವರು ನಿಲ್ಲಿಸಿದ ಬೈಕ್ ಯಾರೋ ಕಳವು ಮಾಡಿಕೊಂಡು ಹೋಗಿರುವುದಾಗಿದೆ ದೂರಿನಲ್ಲಿ ತಿಳಿಸಿದ್ದಾರೆ.

ಮಾರ್ಚ್,1ರಂದು ಶ್ರೀ ದುರ್ಗಾ ದೇವಸ್ಥಾನ ಕುಂಜೂರುವಿನಲ್ಲಿ ತ್ರಿಕಾಲ ಪೂಜೆ -Vishwanews24

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಧಾನಿ ಮೋದಿ ಒಬ್ಬ ಯುಗಪುರುಷ, ಕ್ರೀಡಾಂಗಣಕ್ಕೆ ಅವರ ಹೆಸರಿಡುವುದರಲ್ಲಿ ತಪ್ಪಿಲ್ಲ : ಬಾಬಾ ರಾಮ್ ದೇವ್ -Vishwanews24

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

3 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

4 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

4 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

4 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

5 hours ago