ಉಡುಪಿ, : ಬಸವರಾಜು ಎಂಬವರು ಉಡುಪಿ ಅಜ್ಜರಕಾಡಿನ ಭುಜಂಗ ಪಾರ್ಕ್ ಬಳಿ ಇರುವ ಪಾರ್ಕಿಂಗ್ ಸ್ಥ ಳದಲ್ಲಿ ತನ್ನ ಬೈಕ್ ನಿಲ್ಲಿಸಿ ಹೋಗಿದ್ದು ಬರುವಾಗ ಬೈಕ್ ಕಳವಾದ ಘಟನೆ ನಡೆದಿದೆ.
ಉಡುಪಿ: ಜನಧ್ವನಿ ಪಾದಯಾತ್ರೆ ಫೆ. 27ರ ಸಮಾಪನ ಸಭೆಗೆ ಡಿ. ಕೆ. ಶಿ ಬೈಂದೂರಿಗೆ -Vishwanews24
ಉಡುಪಿ ಅಜ್ಜರಕಾಡಿನ ಭುಜಂಗ ಪಾರ್ಕ್ ಬಳಿ ಇರುವ ರಿಕ್ಷಾ ನಿಲ್ದಾಣದ ಎದುರು ಇರುವ ಪಾರ್ಕಿಂಗ್ ಸ್ಥಳದಲ್ಲಿ ಬೈಕನ್ನು ಹ್ಯಾಂಡ್ ಲಾಕ್ ಮಾಡದೇ ಬೈಕಿನಲ್ಲಿಯೇ ಕೀ ಇಟ್ಟು ಪಾರ್ಕ್ನೊಳಗೆ ಮೊಬೈಲ್ನಲ್ಲಿ ಮಾತನಾಡಿಕೊಂಡು ಹೋಗಿ ಸ್ವಲ್ಪ ಸಮಯ ಪಾರ್ಕ್ನಲ್ಲಿ ಕುಳಿತುಕೊಂಡು ಮಧ್ಯಾಹ್ನ 12:45 ಗಂಟೆಗೆ ಹಿಂದಿರುಗಿ ಬೈಕ್ ನಿಲ್ಲಿಸಿದ ಸ್ಥಳಕ್ಕೆ ಬಂದು ನೋಡಿದಾಗ ಬಸವರಾಜು ಅವರು ನಿಲ್ಲಿಸಿದ ಬೈಕ್ ಯಾರೋ ಕಳವು ಮಾಡಿಕೊಂಡು ಹೋಗಿರುವುದಾಗಿದೆ ದೂರಿನಲ್ಲಿ ತಿಳಿಸಿದ್ದಾರೆ.
ಮಾರ್ಚ್,1ರಂದು ಶ್ರೀ ದುರ್ಗಾ ದೇವಸ್ಥಾನ ಕುಂಜೂರುವಿನಲ್ಲಿ ತ್ರಿಕಾಲ ಪೂಜೆ -Vishwanews24
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…