Featured

ಉಡುಪಿ: ಅಡಿಕೆ ಮರದಿಂದ ಬಿದ್ದು ಬೇಕರಿ ಮಾಲಕ ಶ್ಯಾಮ್ ಅಂಚನ್ ಮೃತ್ಯು – Vishwanews24

ಉಡುಪಿ: ಅಡಿಕೆ ಮರದಿಂದ ಬಿದ್ದು ಬೇಕರಿ ಮಾಲಕ ಶ್ಯಾಮ್ ಅಂಚನ್ ಮೃತ್ಯು

ಉಡುಪಿ: ಅಡಿಕೆ ಕೊಯ್ಯಲು ಮರ ಹತ್ತಿದಾಗ ಮರ ತುಂಡಾಗಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿ ನಗರದಲ್ಲಿ ನಡೆದಿದೆ.

ಉಡುಪಿ ಸಿಟಿ ಬಸ್ ಸ್ಟ್ಯಾಂಡ್ ಸಮೀಪ ಮಠದ ಬೆಟ್ಟು ವಿನ ಕಂಗಿನ ತೋಟ ಹೌಸ್ ನಿವಾಸಿ ಬೇಕರಿ ಮಾಲಕ ಶ್ಯಾಮ್ ಅಂಚನ್ (59) ಮೃತಪಟ್ಟವರು.

ಇವರು ಅಡಿಕೆ ಕೊಯ್ಯಲು ಅಡಿಕೆ ಮರ ಹತ್ತಿದಾಗ ಮರ ತುಂಡಾಗಿ ಬಿದ್ದು ಗಂಭೀರ ಅಸ್ವಸ್ಥ ಗೊಂಡಿದ್ದರು. ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಆಸ್ಪತ್ರೆಯಲ್ಲಿ ಅವರು ಜ.12ರಂದು ನಿಧನರಾಗಿದ್ದಾರೆ.

ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಇವರು ಓರ್ವ ಉತ್ತಮ ಕೃಷಿಕನಾಗಿದ್ದು, ಪರ್ಕಳದ ಹೃದಯ ಭಾಗದಲ್ಲಿ ಪಾಲುದಾರಿಕೆಯಲ್ಲಿ ಬೇಕರಿ ನಡೆಸುತ್ತಿದ್ದರು.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಕೊಲ್ಲೂರು:…

5 minutes ago

ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – vishwanews24

ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಬೆಳಗಾವಿ : ಕಾಂಗ್ರೆಸ್ ಯಾವತ್ತೂ…

10 minutes ago

ಎಂಜಿನಿಯರ್‌ ಮೇಲೆ ಕೆಸರು ಸುರಿದ ಪ್ರಕರಣ : ಮಹಾರಾಷ್ಟ್ರ ಸಚಿವ ನಿತೇಶ್ ನಾರಾಯಣ ರಾಣೆಗೆ 1 ತಿಂಗಳು ಜೈಲು ಶಿಕ್ಷೆ – vishwanews24

ಎಂಜಿನಿಯರ್‌ ಮೇಲೆ ಕೆಸರು ಸುರಿದ ಪ್ರಕರಣ:ಮಹಾರಾಷ್ಟ್ರ ಸಚಿವ ನಿತೇಶ್ ನಾರಾಯಣ ರಾಣೆಗೆ 1 ತಿಂಗಳು ಜೈಲು ಶಿಕ್ಷೆ ಮುಂಬೈ: ಮಹಾರಾಷ್ಟ್ರ…

19 minutes ago

ಉಡುಪಿ : ಅಗ್ನಿ ಅವಘಡ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ; 10 ಕೋಟಿ ಪರಿಹಾರ ಮಂಜೂರಿಗೆ ರಾಜ್ಯ ಸರ್ಕಾರಕ್ಕೆ ಆಗ್ರಹ – vishwanews24

ಉಡುಪಿ : ಅಗ್ನಿ ಅವಘಡ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ; 10 ಕೋಟಿ ಪರಿಹಾರ…

28 minutes ago

ಉದ್ಯೋಗ ಕೊಡಿಸುವುದಾಗಿ ನಂಬಿಸಿ ವೇಶ್ಯಾವಾಟಿಕೆ : ಪೊಲೀಸರ ದಾಳಿ ; 11 ಮಂದಿಯ ಬಂಧನ – vishwanews24

ಉದ್ಯೋಗ ಕೊಡಿಸುವುದಾಗಿ ನಂಬಿಸಿ ವೇಶ್ಯಾವಾಟಿಕೆ : ಪೊಲೀಸರ ದಾಳಿ ; 11 ಮಂದಿಯ ಬಂಧನ ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ…

39 minutes ago

ಉಡುಪಿ: ವಾಣಿಜ್ಯ ಮಳಿಗೆಯಲ್ಲಿ ಭೀಕರ  ಅಗ್ನಿ ಅವಘಡ; ಸುಮಾರು 2.5 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿ ನಷ್ಟ – vishwanews24

ಉಡುಪಿ: ವಾಣಿಜ್ಯ ಮಳಿಗೆಯಲ್ಲಿ ಭೀಕರ  ಅಗ್ನಿ ಅವಘಡ; ಸುಮಾರು 2.5 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿ ನಷ್ಟ ಉಡುಪಿ: ನಗರದ…

50 minutes ago