ಉಡುಪಿ: ಜಿಲ್ಲಾ ಮಟ್ಟದ 2024-25ನೇ ಸಾಲಿನ ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಒಟ್ಟು 15 ಮಂದಿ ಶಿಕ್ಷಕರನ್ನು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು: ಮಾಲಿನಿ ಮುಖ್ಯ ಶಿಕ್ಷಕರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಚ್ಚೂರು ಕಾರ್ಕಳ ವಲಯ, ಖಾತುನ್ ಬಿ ಸಹಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಲ್ಲಾರು ಉರ್ದು ಉಡುಪಿ ವಲಯ, ರವಿರಾಜ ಶೆಟ್ಟಿ ದೈಹಿಕ ಶಿಕ್ಷಣ ಶಿಕ್ಷಕರು, ಸರಕಾರಿ ಹಿ ಪ್ರಾ ಶಾಲೆ ಹೈಕಾಡಿ ಬ್ರಹ್ಮಾವರ ವಲಯ, ಶ್ರೀನಿವಾಸ ಶೆಟ್ಟಿ ಸಹಶಿಕ್ಷಕರು ಸಕಿ ಪ್ರಾ ಶಾಲೆ ಗೋಪಾಡಿ ಪಡು ಕುಂದಾಪುರ ವಲಯ, ಅಮಿತಾ ಬಿ ಸಹಶಿಕ್ಷಕರು ಸಕಿಪ್ರಾಶಾಲೆ ಬಾರಂದಾಡಿ ಬೈಂದೂರು ವಲಯ.
ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರು: ಭಾಸ್ಕರ ಪೂಜಾರಿ ಸಹ ಶಿಕ್ಷಕರು ಕೆಪಿಎಸ್ ಕೊಕ್ಕರ್ಣೆ ಬ್ರಹ್ಮಾವರ ವಲಯ, ರಾಮಕೃಷ್ಣ ಭಟ್ ಮುಖ್ಯ ಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಂತೂರು ಕೊಪ್ಲ ಉಡುಪಿ ವಲಯ, ಶ್ರೀಮತಿ ಶೆಟ್ಟಿ ಶಶಿಕಲಾ ನಾರಾಯಣ ಮುಖ್ಯ ಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೈರಬೆಟ್ಟು ಕಾರ್ಕಳ ವಲಯ, ಜಯಾನಂದ ಪಟಗಾರ, ಮುಖ್ಯ ಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆರಂಜಾಲು ಬೈಂದೂರು ವಲಯ, ಸೀತಾರಾಮ ಶೆಟ್ಟಿ ಮುಖ್ಯ ಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಂಗಳೂರು ಕುಂದಾಪುರ ವಲಯ.
ಪ್ರೌಢ ಶಾಲಾ ಶಿಕ್ಷಕರು: ಕಮಲ್ ಅಹ್ಮದ್ – ಚಿತ್ರಕಲಾ ಶಿಕ್ಷಕರು ಸರಕಾರಿ ಪ್ರೌಢ ಶಾಲೆ ಶಿವಪುರ ಕಾರ್ಕಳ ವಲಯ, ಮಂಜುನಾಥ ಶೆಟ್ಟಿ ದೈಹಿಕ ಶಿಕ್ಷಣ ಶಿಕ್ಷಕ ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪುಂದ ಬೈಂದೂರು ವಲಯ, ಜ್ಯೋತಿ ಕೃಷ್ಣ ಪೂಜಾರಿ, ಸಹಶಿಕ್ಷಕರು ಸೋಮ ಬಂಗೇರ ಸರಕಾರಿ ಪ್ರೌಢ ಶಾಲೆ ಕೋಡಿಕನ್ಯಾನ ಬ್ರಹ್ಮಾವರ ವಲಯ, ಮಾಲತಿ ವಕ್ವಾಡಿ ಸಹಶಿಕ್ಷಕರು ಸರಕಾರಿ ಪದವಿ ಪೂರ್ವ ಕಾಲೇಜು ಮಲ್ಪೆ ಉಡುಪಿ ವಲಯ, ಕರುಣಾಕರ ಶೆಟ್ಟಿ, ಮುಖ್ಯ ಶಿಕ್ಷಕರು ಕೆಪಿಎಸ್ ಬಿದ್ಕಲ್ ಕಟ್ಟೆ ಕುಂದಾಪುರ ವಲಯ
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…