Featured

ಉಡುಪಿ:  ಅಧಿಕ ಲಾಭಾಂಶದ ಆಮಿಷ : ಬ್ಯಾಂಕ್‌ ಮ್ಯಾನೇಜರ್‌ಗೆ ಆನ್‌ಲೈನ್‌ನಲ್ಲಿ ಲಕ್ಷಾಂತರ ರೂ. ವಂಚನೆ – vishwanews24

ಉಡುಪಿ:  ಅಧಿಕ ಲಾಭಾಂಶದ ಆಮಿಷ : ಬ್ಯಾಂಕ್‌ ಮ್ಯಾನೇಜರ್‌ಗೆ ಆನ್‌ಲೈನ್‌ನಲ್ಲಿ ಲಕ್ಷಾಂತರ ರೂ. ವಂಚನೆ

ಉಡುಪಿ: ಬ್ಯಾಂಕ್‌ ಮ್ಯಾನೇಜರ್‌ವೊಬ್ಬರಿಗೆ ಅಧಿಕ ಲಾಭಾಂಶದ ಆಮಿಷವೊಡ್ಡಿದ ಆನ್‌ಲೈನ್‌ ವಂಚಕರು ಅವರ ಖಾತೆಯಿಂದಲೇ 14 ಲಕ್ಷ ರೂ.ಗಳನ್ನು ಹಂತ-ಹಂತವಾಗಿ ವರ್ಗಾಯಿಸಿಕೊಂಡ ಘಟನೆ ನಡೆದಿದೆ.

ದೊಂಡೇರಂಗಡಿಯಲ್ಲಿರುವ ಬ್ಯಾಂಕೊಂದರ ಮ್ಯಾನೇಜರ್‌ ಪವನ್‌ ಕುಮಾರ್‌ ವಂಚನೆಗೆ ಒಳಗಾದವರು. ಯಾರೋ ಅಪರಿಚಿತರು ಪವನ್‌ ಕುಮಾರ್‌ ಅವರನ್ನು C22 Investment Alliance Trading ಎಂಬ ವಾಟ್ಸಾಪ್‌ ಗ್ರೂಪ್‌ಗೆ ಸೇರ್ಪಡೆ ಮಾಡಿದ್ದರು.

ಅನಂತರ ಅವರ ಮೊಬೈಲ್‌ನಿಂದ ಷೇರು ಮಾರುಕಟ್ಟೆಯ ಹಾಗೂ ಲಾಭಾಂಶಗಳ ಬಗ್ಗೆ ಮಾಹಿತಿ ತಿಳಿಸಿ ಪವನ್‌ ಕುಮಾರ್‌ ಅವರನ್ನು ನಂಬಿಸಿ ಹೆಚ್ಚಿನ ಲಾಭಾಂಶ ಪಡೆಯಬಹುದೆಂಬ ಆಸೆ ತೋರಿಸಿದ್ದಾರೆ. ಬಳಿಕ Causeway App ಮೂಲಕ ಹಣವನ್ನು ಹೂಡಿಕೆ ಮಾಡಲು ತಿಳಿಸಿದ್ದಾರೆ.
ಇದನ್ನು ನಂಬಿದ ಅವರು ಅಪರಿಚಿತರು ಸೂಚಿಸಿದ ವಿವಿಧ ಬ್ಯಾಂಕ್‌ ಖಾತೆಗ ಳಿಗೆ ಅ.7ರಿಂದ 19ರವರೆಗೆ ಹಂತ ಹಂತವಾಗಿ 14,00,000 ರೂ.ಗಳನ್ನು ಹೂಡಿಕೆ ಮಾಡಿದ್ದಾರೆ. ಆದರೆ ಆರೋಪಿಗಳು ಹಣವನ್ನಾಗಲಿ ಅಥವಾ ಲಾಭಾಂಶವನ್ನು ನೀಡದೆ ವಂಚನೆ ಎಸಗಿದ್ದಾರೆ. ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

3 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

3 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

4 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

6 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

7 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

20 hours ago