Featured

ಉಡುಪಿ : ಅನಧಿಕೃತ ಮರಳು ಗಣಿಗಾರಿಕೆ ಕಂಡುಬoದಲ್ಲಿ ಕಟ್ಟುನಿಟ್ಟಿನ ಕ್ರಮ -Vishwanews24

ಉಡುಪಿ : ಅನಧಿಕೃತ ಮರಳು ಗಣಿಗಾರಿಕೆ ಕಂಡುಬoದಲ್ಲಿ ಕಟ್ಟುನಿಟ್ಟಿನ ಕ್ರಮ -Vishwanews24

ಉಡುಪಿ, : ಜಿಲ್ಲೆಯ ಕುಂದಾಪುರ, ಬ್ರಹ್ಮಾವರ ಮತ್ತು ಉಡುಪಿ ತಾಲೂಕುಗಳ ವ್ಯಾಪ್ತಿಯಲ್ಲಿನ ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ಪ್ರದೇಶಗಳ ವಾರಾಹಿ, ಸೌಪರ್ಣಿಕಾ, ಸ್ವರ್ಣಾ ಮತ್ತು ಸೀತಾ ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವುಗೊಳಿಸಲು ಅನುಮತಿ, ತಾತ್ಕಾಲಿಕ ಪರವಾನಿಗೆ ಹಾಗೂ ಕರಾವಳಿ ನಿಯಂತ್ರಣ ವಲಯ ಹೊರತುಪಡಿಸಿದ (ನಾನ್ ಸಿಆರ್‌ಝಡ್) ಪ್ರದೇಶದ ನದಿ ಪಾತ್ರಗಳಲ್ಲಿ ಮರಳುಗಾರಿಕೆ ನಡೆಸಲು ಮರಳು ಗಣಿ ಗುತ್ತಿಗೆಗಳನ್ನು ನೀಡಲಾಗಿದ್ದು, ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿರುವುದಿಲ್ಲ.

ಜಿಲ್ಲೆಯ ಕಟ್ಟಡ ನಿರ್ಮಾಣ ಮಾಲೀಕರು ಹಾಗೂ ಗುತ್ತಿಗೆದಾರರು ಮಂಜೂರಾದ ಕಟ್ಟಡದ ಕಾಮಗಾರಿಗಳ ಅವಶ್ಯಕತೆಗನುಗುಣವಾಗಿ ಗಣಿ ಗುತ್ತಿಗೆ ಮತ್ತು ತಾತ್ಕಾಲಿಕ ಪರವಾನಿಗೆ ಪಡೆದ ಪರವಾನಿಗೆದಾರರಿಂದ ಉಪಖನಿಜಕ್ಕೆ (ಸಾಮಾನ್ಯ ಮರಳು) ರವಾನೆ, ಸಾಗಾಟ ಪರವಾನಿಗೆ ಪಡೆದು ಬಳಸಬೇಕು.

ಕರಾವಳಿ ನಿಯಂತ್ರಣ ವಲಯ ಹೊರತುಪಡಿಸಿದ (ನಾನ್ ಸಿಆರ್‌ಝಡ್) ಹಾಗೂ ಕರಾವಳಿ ನಿಯಂತ್ರಣ ವಲಯದ (ಸಿಆರ್‌ಝಡ್) ನದಿ ಪಾತ್ರಗಳಲ್ಲಿ ಅನಧಿಕೃತ ಮರಳು ಗಣಿಗಾರಿಕೆ, ಸಾಗಾಣಿಕೆ ಮತ್ತು ದಾಸ್ತಾನು ಮಾಡುವುದು ಹಾಗೂ ಮಾಡಿರುವುದು ಕಂಡುಬoದಲ್ಲಿ ಸಂಬAಧಿಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಹಾಗೂ ಅನಧಿಕೃತ ಮರಳು ಗಣಿಗಾರಿಕೆಗೆ ಬಳಸುವ ನಾಡ ದೋಣಿಗಳು ನದಿಯಲ್ಲಿ ಕಂಡುಬoದಲ್ಲಿ ಸದರಿ ನಾಡದೋಣಿಗಳನ್ನು, ಇತರೆ ಸ್ವತ್ತುಗಳನ್ನು ಹಾಗೂ ಅನಧಿಕೃತ ಮರಳು ಸಾಗಾಣಿಕೆಗೆ ಬಳಸುವ ವಾಹನಗಳನ್ನು ಸಹ ವಶಕ್ಕೆ ಪಡೆದು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲು ಕ್ರಮವಹಿಸಲಾಗುವುದೆಂದು ಎಂದು ಹಿರಿಯ ಭೂವಿಜ್ಞಾನಿ ಹಾಗೂ ಜಿಲ್ಲಾ ಮರಳು ಉಸ್ತುವಾರಿ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

4 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

6 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

7 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

7 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

7 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

7 hours ago