ಉಡುಪಿ : ಅನ್ನಬಾಗ್ಯ ಯೋಜನೆಯಡಿ ದುರ್ಬಲ ಕುಟುಂಬಗಳಿಗೆ ನೀಡುವ ಆದ್ಯತಾ (ಬಿಪಿಎಲ್) ಕಾರ್ಡ್ನ್ನು ಆರ್ಥಿಕವಾಗಿ ಸದೃಢವಾದ ಕೆಲವು ಕುಟುಂಬಗಳು ಬಿಪಿಎಲ್ ಕಾರ್ಡ್ ಮಾನದಂಡವನ್ನು ಉಲ್ಲಂಘಿಸಿ ಸುಳ್ಳು ಮಾಹಿತಿ ನೀಡಿ ಆದ್ಯತಾ (ಬಿಪಿಎಲ್) ಕಾರ್ಡ್ ಪಡೆದುಕೊಂಡಿರುವುದು ಕಂಡು ಬಂದಿದ್ದು, ಅಂತಹ ಅನರ್ಹರು ಪಡೆದಿರುವ ಕಾರ್ಡನ್ನು ಪತ್ತೆ ಹಚ್ಚಿ ರದ್ದುಪಡಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆರ್ಥಿಕವಾಗಿ ಸದೃಢವಾಗಿರುವ ಕುಟುಂಬಗಳು ಹೊಂದಿರುವ ಕಾರ್ಡ್ನ್ನು ಕೂಡಲೇ ಹಿಂದಿರುಗಿಸದಿದ್ದಲ್ಲಿ ಅಂತಹ ಅನರ್ಹ ಕಾರ್ಡುಗಳನ್ನು ಪತ್ತೆ ಹಚ್ಚಿ ರದ್ದುಪಡಿಸಿ, ಅಂತಹವರ ವಿರುದ್ಧ ಅಗತ್ಯ ಕ್ರಮ ಜರುಗಿಸಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಪು : ಸಮಾಜ ಸೇವಕಿ ಅನಿವಾಸಿ ಭಾರತೀಯ ಉದ್ಯಮಿ ಜೆಸ್ಸಿಂತ ಬರ್ಬೋಜರಿಗೆ ಗೌರವರ್ಪಣೆ -Vishwanews24
ಬಿರುವೆರ್ ಕಾಪು -ಫೆಬ್ರವರಿ 21ರಂದು “ಜ್ಞಾನದೀವಿಗೆ” ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ -Vishwanews24
ಉಡುಪಿ : ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ -Vishwanews24
ಬಿ.ಪಿ.ಎಲ್. ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…