ಉಡುಪಿ

ಉಡುಪಿ: ಅಪರಿಚಿತ ವ್ಯಕ್ತಿ ಡಾಕ್ಟರ್ ಎಂಬುದಾಗಿ ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ – Vishwanews24

ಉಡುಪಿ: ಅಪರಿಚಿತ ವ್ಯಕ್ತಿ ಡಾಕ್ಟರ್ ಎಂಬುದಾಗಿ ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

ಉಡುಪಿ :‌ ಅಪರಿಚಿತ ವ್ಯಕ್ತಿಯೊಬ್ಬ ತಾನು ಡಾಕ್ಟರ್ ಎಂಬುದಾಗಿ ನಂಬಿಸಿ ಮಹಿಳೆ ಒಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ಬೆಳಕೆಗೆ ಬಂದಿದೆ.

ಉಡುಪಿಯ ಮಲ್ಲೆ ಮೂಲದ ವಿನಿತಾ ಎಂಬವರು ಕಂಪೆನಿಯಲ್ಲಿ ಬಿಸಿನೆಟಸ್ ಪಾರ್ಟ್ನರ್ ಆಗಿ ಕೆಲಸ ಮಾಡಿಕೊಂಡಿದ್ದು, ಬಿಸಿನೆಸ್ ಮುಂದುವರೆಸುವ ಬಗ್ಗೆ ಇಂಟರ್ನೆಟ್ ಕನೆಕ್ಷನ್ ಮಾಡಿಕೊಂಡಿರುವುದಾಗಿದೆ. 2024 ರ ಜನವರಿಯ 24 ರಂದು ಅಪರಿಚಿತ ವ್ಯಕ್ತಿಯೊಬ್ಬ ತಾನು ಡಾಕ್ಟರ್ ಎಂಬುದಾಗಿ ಪರಿಚಯ ಮಾಡಿಕೊಂಡು ವಾಟ್ಸ್ಯಾಪ್ ಮೂಲಕ ಚಾಟ್ ಮಾಡಿಕೊಂಡಿತ್ತಾನೆ. ನಂತರ ಆತನು ಲಂಡನ್ನಿಂದ ಭಾರತಕ್ಕೆ ಬರುವುದಾಗಿ ಹೇಳಿದ್ದು, ಫೆಬ್ರವರಿ 02ರಂದು ಬೆಳಿಗ್ಗೆ 10:30 ಗಂಟೆಗೆ ವಿನಿತಾ ರವರಿಗೆ ಬೇರೆಯೊಂದು ನಂಬರಿನಿಂದ ಕರೆ ಬಂದಿದ್ದು, ಅವರ ಸ್ನೇಹಿತ ದಿಲ್ಲಿ ಏರ್ಪೋರ್ಟ್ ಅಥಾರಿಟಿಯಿಂದ ಕರೆ ಮಾಡುತ್ತಿದ್ದು, ನಿಮ್ಮ ಫ್ರೆಂಡ್ ನಮ್ಮ ಕಸ್ಟಡಿಯಲ್ಲಿದ್ದು ಇವರನ್ನು ರೆಸ್ಕ್ಯೂ/ರಿಲೀವ್ ಮಾಡಬೇಕಾದರೆ ಪೆನಾಲ್ಟಿ ಕಟ್ಟಬೇಕಾಗಿ ಹೇಳಿದ್ದು, ಭಾರತ ಸರ್ಕಾರದಿಂದ ತಮ್ಮ ಮೇಲೆ ಲೀಗಲ್ ಪ್ರೊಸೀಜರ್ ಆಗಬಹುದೆಂದು ಹೆದರಿ ಹಣವನ್ನು ಕಟ್ಟಿ ಮುಚ್ಚಲು ಹಣ ಪಾವತಿ ಮಾಡಿರುವುದಾಗಿದೆ. ವಿನಿತಾ ರವರು ಫೆಬ್ರವರಿ 16ರಿಂದ ಫೆಬ್ರವರಿ 20 ರವರೆಗೆ ಒಟ್ಟು 4,96,000/- ರೂಪಾಯಿ ಹಣವನ್ನು ಕೆನರಾ ಬ್ಯಾಂಕ್ ಖಾತೆಯ ಮೂಲಕ ಹಾಗೂ ಪೋನ್ಪೇ ಮೂಲಕ ವರ್ಗಾಯಿಸಿರುವುದಾಗಿದೆ.

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

45 minutes ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 hour ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 hour ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 hour ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

2 hours ago