ಉಡುಪಿಯಲ್ಲಿ ಲಿಕ್ಕರ್ ಸ್ಟಾಕ್ ಇದೆ,ನೂಕುನುಗ್ಗಲು ಮಾಡ್ಬೇಡಿ: ಉಡುಪಿ ಅಬಕಾರಿ ಉಪ ಆಯುಕ್ತ ನಾಗೇಶ್ ಕುಮಾರ್ ಮಾಹಿತಿ: vishwanews24

ಉಡುಪಿ ಅಬಕಾರಿ ಉಪ ಆಯುಕ್ತ ನಾಗೇಶ್ ಕುಮಾರ್ ಮಾಹಿತಿಉಡುಪಿಯಲ್ಲಿ ಲಿಕ್ಕರ್ ಸ್ಟಾಕ್ ಇದೆ,ನೂಕುನುಗ್ಗಲು ಮಾಡ್ಬೇಡಿ:
ಉಡುಪಿ ಅಬಕಾರಿ ಉಪ ಆಯುಕ್ತ ನಾಗೇಶ್ ಕುಮಾರ್ ಮಾಹಿತಿ

ಉಡುಪಿ: ಜಿಲ್ಲೆಯಲ್ಲಿ ಯಥೇಚ್ಛ ಮದ್ಯ ಲಭ್ಯವಿದೆ. ಯಾರೂ ನೂಕುನುಗ್ಗಲು ಮಾಡಬೇಡಿ ಅಂತ ಉಡುಪಿ ಅಬಕಾರಿ ಉಪ ಆಯುಕ್ತ ನಾಗೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 1ರವರೆಗೆ ಮಾತ್ರ ಮದ್ಯ ಮಾರಾಟ ನಡೆಯಲಿದೆ. ಜಿಲ್ಲೆಯ 103 ವೈನ್ ಸ್ಟೋರ್ ಗಳಲ್ಲಿ ಮದ್ಯ ಲಭ್ಯವಿದೆ. ಈ ಪೈಕಿ 89 ವೈನ್ ಶಾಪ್ಸ್ , 14 ಎಂಎಸ್‍ಐಎಲ್ ಮಳಿಗೆಗಳಲ್ಲಿ ಮಾರಾಟ ನಡೆಯಲಿದೆ ಎಂದು ಹೇಳಿದರು.

ಉಡುಪಿ ಜಿಲ್ಲೆಯಲ್ಲಿ ಯಥೇಚ್ಛ ಮದ್ಯ ಸ್ಟಾಕ್ ಇದೆ. ಯಾವುದೇ ಒತ್ತಡವಿಲ್ಲದೆ ಬಂದು ಮದ್ಯ ಖರಿದಿಸಿ. ಸಾರ್ವಜನಿಕ ಪ್ರದೇಶದಲ್ಲಿ ಮದ್ಯ ಸೇವನೆಗೆ ಅವಕಾಶ ಇಲ್ಲ. ಖರೀದಿಸಿದ ಮದ್ಯವನ್ನು ಮನೆಗೆ ತೆಗೆದುಕೊಂಡು ಹೋಗಿ ಕುಡಿಯಬೇಕು. ಮದ್ಯ ಮಾರಾಟಗಾರರು ಮತ್ತು ಗ್ರಾಹಕರಿಗೆ ಸಾಮಾಜಿಕ ಅಂತರ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ ಎಂದರು. ಮದ್ಯದಂಗಡಿಯ ಮುಂದೆ ನೂಕಾಟ -ತಳ್ಳಾಟ ಮಾಡಬೇಡಿ. ಸಮಾಜಿಕ ಅಂತರ ಕಾಪಾಡಿ ಎಂದರು.

Vishwa News 24

Recent Posts

ಬೆಂಗಳೂರಿಗರೇ ಗಮನಿಸಿ: ನೂತನ ಸಿಎಂ ಆಗಿ ಡಿ.ಕೆ.ಶಿ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು – vishwanews24

ಬೆಂಗಳೂರಿಗರೇ ಗಮನಿಸಿ: ನೂತನ ಸಿಎಂ ಆಗಿ ಡಿ.ಕೆ.ಶಿ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು ಬೆಂಗಳೂರು:…

4 hours ago

BREAKING NEWS: ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ – vishwanews24

BREAKING : ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ `ಕೆ.ಅಣ್ಣಾಮಲೈ’ ರಾಜೀನಾಮೆ ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು…

5 hours ago

ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ  – vishwanews24

ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ  ಮುಂಬೈ: ಮುಂಬರುವ ಮುಂಗಾರು…

5 hours ago

ಮಂಗಳೂರು: ಉಪ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ನನಗೆ ಮಾಹಿತಿ ಇಲ್ಲ: ಯುಟಿ ಖಾದರ್ – vishwanews24

ಯಾವುದೇ ಹುದ್ದೆಯ ಆಕಾಂಕ್ಷೆ ಹೊಂದಿಲ್ಲ ; ನನಗೆ ಖಾತೆ ಮುಖ್ಯವಲ್ಲ , ಕೆಲಸ ಮುಖ್ಯ : ಯುಟಿ ಖಾದರ್ ಮಂಗಳೂರು:…

5 hours ago

ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು ಕಾನೂನು ಪಾಲನೆ ಮಾಡುತ್ತಾರೆ : ಹೈಕೋರ್ಟ್ ನ್ಯಾಯಮೂರ್ತಿ – vishwanews24

ಕಠಿಣ ಕಾನೂನು ಕ್ರಮ ಕೈಗೊಳ್ಳದ ಕಾರಣ ಅಪರಾಧವೆಸಗುವುದು ಸುಲಭವಾಗಿದೆ .. ಬೆಂಗಳೂರು: ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು…

6 hours ago

ನಾಳೆಯಿಂದ ರಾಜ್ಯದಲ್ಲಿ ಡಿಕೆಶಿ ದರ್ಬಾರ್‌ ; ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆಶಿ ರೋಚಕ ಪಯಣ – vishwanews24

ವಿದ್ಯಾರ್ಥಿ ನಾಯಕನಿಂದ, ಸಿಎಂ ಗದ್ದುಗೆವರೆಗೆ ಡಿಕೆಶಿ ರೋಚಕ ಪಯಣ  ಬೆಂಗಳೂರು: ರಾಜ್ಯದ ನೂತನ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು…

6 hours ago