ಮಾನ್ಯ ಸಿದ್ಧರಾಮಯ್ಯನವರು ಮಂಡಿಸಿದ ೧೫ನೇ ಬಜೆಟ್ ಲೋಕಸಭಾ ಚುನಾವಣೆ ದೃಷ್ಠಿ ಇಟ್ಟುಕೊಂಡು ಎಲ್ಲರನ್ನೂ ತೃಪ್ತಿ ಪಡಿಸುತ್ತೇನೆ ಎಂಬ ಧ್ಯೇಯ ವಾಕ್ಯದೊಂದಿಗೆ ಸಾಲ ಮಾಡಿ ತುಪ್ಪತಿನ್ನು ಎಂಬ0ತಿದೆ.
೧ ಲಕ್ಷ ೫ ಸಾವಿರ ಕೋಟಿ ಸಾಲ ಮಾಡಿ ಅದರಲ್ಲಿ ೫೨ ಸಾವಿರ ಗ್ಯಾರಂಟಿಗಳಿಗೆ ಹಂಚಿ ಉಳಿದ ಮೊತ್ತವನ್ನು ಅವರ ಓಟು ಬ್ಯಾಂಕ್ಗಳಿಗೆ ಹಂಚಿ ತೃಪ್ತಿ ಪಡಿಸುವ ಪ್ರಯತ್ನ ಮಾಡಿದ್ದಾರೆ. ಶಾಸಕರುಗಳಿಗೆ ಯಾವುದೇ ಅನುದಾನ ಕೊಡದೆ, ಪೊಳ್ಳು ಬಜೆಟ್ ಮಂಡಿಸಿದ್ದಾರೆ. ಇದರ ಪರಿಣಾಮ ಮುಂದಿನ ದಿನಗಳಲ್ಲಿ ರಾಜ್ಯದ ಜನ ಅನುಭವಿಸಬೇಕಾಗುತ್ತದೆ. ನಮ್ಮ ಜಿಲ್ಲೆಗೆ ಯಾವುದೇ ಅಭಿವೃದ್ಧಿ ಯೋಜನೆ ಇಲ್ಲ. ಇದು ಅಭಿವೃದ್ಧಿ ಮಾಡುವ ಬಜೆಟ್ ಅಲ್ಲ
ಖರ್ಚು ಮಾಡುವ ಬಜೆಟ್ ಆಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…
ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…
ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್…
ಮಂಗಳೂರು : ಜೈಲಿಗೆ ಡ್ರಗ್ಸ್, ಮೊಬೈಲ್ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…
ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ…
ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು: ಸರ್ಕಾರಿ ಕಾಲೇಜಿನ ಬಿಬಿಎ…