ಮಾನ್ಯ ಸಿದ್ಧರಾಮಯ್ಯನವರು ಮಂಡಿಸಿದ ೧೫ನೇ ಬಜೆಟ್ ಲೋಕಸಭಾ ಚುನಾವಣೆ ದೃಷ್ಠಿ ಇಟ್ಟುಕೊಂಡು ಎಲ್ಲರನ್ನೂ ತೃಪ್ತಿ ಪಡಿಸುತ್ತೇನೆ ಎಂಬ ಧ್ಯೇಯ ವಾಕ್ಯದೊಂದಿಗೆ ಸಾಲ ಮಾಡಿ ತುಪ್ಪತಿನ್ನು ಎಂಬ0ತಿದೆ.
೧ ಲಕ್ಷ ೫ ಸಾವಿರ ಕೋಟಿ ಸಾಲ ಮಾಡಿ ಅದರಲ್ಲಿ ೫೨ ಸಾವಿರ ಗ್ಯಾರಂಟಿಗಳಿಗೆ ಹಂಚಿ ಉಳಿದ ಮೊತ್ತವನ್ನು ಅವರ ಓಟು ಬ್ಯಾಂಕ್ಗಳಿಗೆ ಹಂಚಿ ತೃಪ್ತಿ ಪಡಿಸುವ ಪ್ರಯತ್ನ ಮಾಡಿದ್ದಾರೆ. ಶಾಸಕರುಗಳಿಗೆ ಯಾವುದೇ ಅನುದಾನ ಕೊಡದೆ, ಪೊಳ್ಳು ಬಜೆಟ್ ಮಂಡಿಸಿದ್ದಾರೆ. ಇದರ ಪರಿಣಾಮ ಮುಂದಿನ ದಿನಗಳಲ್ಲಿ ರಾಜ್ಯದ ಜನ ಅನುಭವಿಸಬೇಕಾಗುತ್ತದೆ. ನಮ್ಮ ಜಿಲ್ಲೆಗೆ ಯಾವುದೇ ಅಭಿವೃದ್ಧಿ ಯೋಜನೆ ಇಲ್ಲ. ಇದು ಅಭಿವೃದ್ಧಿ ಮಾಡುವ ಬಜೆಟ್ ಅಲ್ಲ
ಖರ್ಚು ಮಾಡುವ ಬಜೆಟ್ ಆಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…