ಉಡುಪಿ : ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಮಾತ್ರ ಅಲ್ಲ ಇದು ಭಾರತ ದೇಶದ ಪ್ರಾಣ ಪ್ರತಿಷ್ಠೆ ಈ ದಿನವನ್ನು ಭಾರತದ ಪ್ರತಿಯೊಬ್ಬ ಪ್ರಜೆಯು ಗೌರವಿಸಬೇಕಾದ ದಿನ ಈಗಾಗಲೇ ಕರ್ನಾಟಕದ ರಾಜ್ಯ ಸರಕಾರಕ್ಕೆ ಜನವರಿ 22ರಂದು ಸಾರ್ವತ್ರಿಕ ರಜೆಯನ್ನ ನೀಡಬೇಕಾಗಿ ವಿನಂತಿ ಮಾಡಿದರೂ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದ್ದು ರಾಮನ ಶಕ್ತಿ ಭಕ್ತಿಯ ಬಗ್ಗೆ ತಿಳಿದಿದ್ದರೂ ಹಿಂದುಗಳ ಭಾವನೆಗೆ ಬೆಲೆ ನೀಡದಿರುವುದು ವಿಪರ್ಯಾಸ ಎಂದರು.
ಒಂದು ದಿನ ಶಾಲೆಗೆ ಹೋಗದಿದ್ದರೆ ಏನು ಆಗುವುದಿಲ್ಲ ಮಕ್ಕಳನ್ನ ನಿಮ್ಮ ಆಸು ಪಾಸಿನಲ್ಲಿರುವ ದೇವಸ್ಥಾನ ಹಾಗೂ ಸಂಘ-ಸಂಸ್ಥೆಗಳಲ್ಲಿ ನಡೆಯುವ ರಾಮೋತ್ಸವಕ್ಕೆ ಕಳುಹಿಸುವ ಮುಖೇನ ಶ್ರೀರಾಮನ ಕೃಪೆಗೆ ಪಾತ್ರರಾಗುವಂತೆ ತಿಳಿಸಿದರು.
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…