ಉಡುಪಿ

ಉಡುಪಿ : ಅಯೊದ್ಯೆ ರಾಮಲಲ್ಲ ಪ್ರಾಣಪ್ರತಿಷ್ಠೆ : ಕರ್ನಾಟಕದಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸುವುದು ಬೇಡ – ಮಕ್ಕಳ ಪೋಷಕರಿಗೆ ಅಯೋದ್ಯೆಯಿಂದ ಅಖಿಲ ಭಾರತೀಯ ಸಂತ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಸಾಯಿ ಈಶ್ವರ್ ಗುರೂಜಿ ಕರೆ : vishwanews24

ಅಯೊದ್ಯೆ ರಾಮಲಲ್ಲ ಪ್ರಾಣಪ್ರತಿಷ್ಠೆ : ಕರ್ನಾಟಕದಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸುವುದು ಬೇಡ ..

ಮಕ್ಕಳ ಪೋಷಕರಿಗೆ ಅಯೋದ್ಯೆಯಿಂದ ಅಖಿಲ ಭಾರತೀಯ ಸಂತ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಸಾಯಿ ಈಶ್ವರ್ ಗುರೂಜಿ ಕರೆ : vishwanews24

ಉಡುಪಿ : ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಮಾತ್ರ ಅಲ್ಲ ಇದು ಭಾರತ ದೇಶದ ಪ್ರಾಣ ಪ್ರತಿಷ್ಠೆ ಈ ದಿನವನ್ನು ಭಾರತದ ಪ್ರತಿಯೊಬ್ಬ ಪ್ರಜೆಯು ಗೌರವಿಸಬೇಕಾದ ದಿನ ಈಗಾಗಲೇ ಕರ್ನಾಟಕದ ರಾಜ್ಯ ಸರಕಾರಕ್ಕೆ ಜನವರಿ 22ರಂದು ಸಾರ್ವತ್ರಿಕ ರಜೆಯನ್ನ ನೀಡಬೇಕಾಗಿ ವಿನಂತಿ ಮಾಡಿದರೂ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದ್ದು ರಾಮನ ಶಕ್ತಿ ಭಕ್ತಿಯ ಬಗ್ಗೆ ತಿಳಿದಿದ್ದರೂ ಹಿಂದುಗಳ ಭಾವನೆಗೆ ಬೆಲೆ ನೀಡದಿರುವುದು ವಿಪರ್ಯಾಸ ಎಂದರು.

ಒಂದು ದಿನ ಶಾಲೆಗೆ ಹೋಗದಿದ್ದರೆ ಏನು ಆಗುವುದಿಲ್ಲ ಮಕ್ಕಳನ್ನ ನಿಮ್ಮ ಆಸು ಪಾಸಿನಲ್ಲಿರುವ ದೇವಸ್ಥಾನ ಹಾಗೂ ಸಂಘ-ಸಂಸ್ಥೆಗಳಲ್ಲಿ ನಡೆಯುವ ರಾಮೋತ್ಸವಕ್ಕೆ ಕಳುಹಿಸುವ ಮುಖೇನ ಶ್ರೀರಾಮನ ಕೃಪೆಗೆ ಪಾತ್ರರಾಗುವಂತೆ ತಿಳಿಸಿದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago