ಉಡುಪಿ : ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಮಾತ್ರ ಅಲ್ಲ ಇದು ಭಾರತ ದೇಶದ ಪ್ರಾಣ ಪ್ರತಿಷ್ಠೆ ಈ ದಿನವನ್ನು ಭಾರತದ ಪ್ರತಿಯೊಬ್ಬ ಪ್ರಜೆಯು ಗೌರವಿಸಬೇಕಾದ ದಿನ ಈಗಾಗಲೇ ಕರ್ನಾಟಕದ ರಾಜ್ಯ ಸರಕಾರಕ್ಕೆ ಜನವರಿ 22ರಂದು ಸಾರ್ವತ್ರಿಕ ರಜೆಯನ್ನ ನೀಡಬೇಕಾಗಿ ವಿನಂತಿ ಮಾಡಿದರೂ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದ್ದು ರಾಮನ ಶಕ್ತಿ ಭಕ್ತಿಯ ಬಗ್ಗೆ ತಿಳಿದಿದ್ದರೂ ಹಿಂದುಗಳ ಭಾವನೆಗೆ ಬೆಲೆ ನೀಡದಿರುವುದು ವಿಪರ್ಯಾಸ ಎಂದರು.
ಒಂದು ದಿನ ಶಾಲೆಗೆ ಹೋಗದಿದ್ದರೆ ಏನು ಆಗುವುದಿಲ್ಲ ಮಕ್ಕಳನ್ನ ನಿಮ್ಮ ಆಸು ಪಾಸಿನಲ್ಲಿರುವ ದೇವಸ್ಥಾನ ಹಾಗೂ ಸಂಘ-ಸಂಸ್ಥೆಗಳಲ್ಲಿ ನಡೆಯುವ ರಾಮೋತ್ಸವಕ್ಕೆ ಕಳುಹಿಸುವ ಮುಖೇನ ಶ್ರೀರಾಮನ ಕೃಪೆಗೆ ಪಾತ್ರರಾಗುವಂತೆ ತಿಳಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…