ಉಡುಪಿ : ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಮಾತ್ರ ಅಲ್ಲ ಇದು ಭಾರತ ದೇಶದ ಪ್ರಾಣ ಪ್ರತಿಷ್ಠೆ ಈ ದಿನವನ್ನು ಭಾರತದ ಪ್ರತಿಯೊಬ್ಬ ಪ್ರಜೆಯು ಗೌರವಿಸಬೇಕಾದ ದಿನ ಈಗಾಗಲೇ ಕರ್ನಾಟಕದ ರಾಜ್ಯ ಸರಕಾರಕ್ಕೆ ಜನವರಿ 22ರಂದು ಸಾರ್ವತ್ರಿಕ ರಜೆಯನ್ನ ನೀಡಬೇಕಾಗಿ ವಿನಂತಿ ಮಾಡಿದರೂ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದ್ದು ರಾಮನ ಶಕ್ತಿ ಭಕ್ತಿಯ ಬಗ್ಗೆ ತಿಳಿದಿದ್ದರೂ ಹಿಂದುಗಳ ಭಾವನೆಗೆ ಬೆಲೆ ನೀಡದಿರುವುದು ವಿಪರ್ಯಾಸ ಎಂದರು.
ಒಂದು ದಿನ ಶಾಲೆಗೆ ಹೋಗದಿದ್ದರೆ ಏನು ಆಗುವುದಿಲ್ಲ ಮಕ್ಕಳನ್ನ ನಿಮ್ಮ ಆಸು ಪಾಸಿನಲ್ಲಿರುವ ದೇವಸ್ಥಾನ ಹಾಗೂ ಸಂಘ-ಸಂಸ್ಥೆಗಳಲ್ಲಿ ನಡೆಯುವ ರಾಮೋತ್ಸವಕ್ಕೆ ಕಳುಹಿಸುವ ಮುಖೇನ ಶ್ರೀರಾಮನ ಕೃಪೆಗೆ ಪಾತ್ರರಾಗುವಂತೆ ತಿಳಿಸಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…