ಉಡುಪಿ: ಕೋಟದ ಶ್ರೀಕಾಶಿಮಠ ಸಂಸ್ಥಾನ ಈಗಾಗಲೇ ಅಯೋಧ್ಯೆಯ ಬಾಲರಾಮನಿಗೆ ಬೆಳ್ಳಿಯ ಪಲ್ಲಕ್ಕಿ ಸಮರ್ಪಿಸಿದ್ದು, ಇದೀಗ ಗುರುವಾರ ಸುಮಾರು ಒಂದು ಕೆಜಿ ಚಿನ್ನ ಮತ್ತು 3ಕೆಜಿ ಬೆಳ್ಳಿಯ 70 ಲಕ್ಷ ರೂಪಾಯಿ ಮೌಲ್ಯದ ಸುವರ್ಣ ಪೀಠ ಪ್ರಭಾವಳಿಯನ್ನು ಬಾಲರಾಮನ ಉತ್ಸವಮೂರ್ತಿಗಾಗಿ ಸಿದ್ಧಪಡಿಸಿದೆ.
ಈ ಹಿನ್ನೆಲೆಯಲ್ಲಿ ಕೋಟದ ಶ್ರೀಕಾಶಿಮಠದ ಶಾಖೆಯಲ್ಲಿ ಚಿನ್ನದ ಪ್ರಭಾವಳಿಯನ್ನು ಅದ್ದೂರಿ ಮೆರವಣಿಗೆ ಮಾಡಿ ಅಯೋಧ್ಯೆಗೆ ಕಳುಹಿಸಿಕೊಡಲಾಗಿದೆ.
ಅಯೋಧ್ಯೆಯಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆಯುತ್ತಿರುವ 48 ದಿನಗಳ ಕಾಲದ ಮಂಡಲೋತ್ಸವದಲ್ಲಿ ಈ ಸುವರ್ಣ ಪ್ರಭಾವಳಿಯನ್ನು ಬಾಲರಾಮನ ಉತ್ಸವ ಮೂರ್ತಿಗೆ ತೊಡಿಸಲಾಗುವುದು ಎಂದು ಕಾಶಿಮಠ ಶಾಖೆ ತಿಳಿಸಿದೆ.
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…