Featured

ಉಡುಪಿ: ಅಲಂಗಾರ್ ಗ್ಲ್ಯಾನಿಶ್ ಜೂಡ್ ಮಾರ್ಟಿಸ್ ಗೆ ದಿ.ಜೋಸೆಫ್ ಮೇರಿ ಪಿಂಟೊ ನಿಡ್ಡೋಡಿ ಪ್ರಶಸ್ತಿಯ ಗರಿ  – Vishwanews24

ಉಡುಪಿ: ಅಲಂಗಾರ್ ಗ್ಲ್ಯಾನಿಶ್ ಜೂಡ್ ಮಾರ್ಟಿಸ್ ಗೆ ದಿ.ಜೋಸೆಫ್ ಮೇರಿ ಪಿಂಟೊ ನಿಡ್ಡೋಡಿ ಪ್ರಶಸ್ತಿಯ ಗರಿ

ಉಡುಪಿ: ಕೊಂಕಣಿಯಲ್ಲಿ ಬರೆಯುವ ಯುವ ಸಾಹಿತಿಗಳಿಗೆ, ಕಥೊಲಿಕ್ ಸಭ-ಉಡ್ಪಿ ಪ್ರದೇಶ-ಇವರ ಸಹಬಾಗಿತ್ವದಲ್ಲಿ ನೀಡುವ ದಿವಂಗತ ಜೋಸೆಪ್ ಆನಿ ಮೇರಿ ಪಿಂಟೊ ನಿಡ್ಡೋಡಿ ಸ್ಮಾರಕ ಸಾಹಿತ್ಯಾ ಪುರಾಸ್ಕಾರ-2022- ಗ್ಲ್ಯಾನಿಶ್ ಜೂಡ್ ಮಾರ್ಟಿಸ್ ಅಲಂಗಾರು ಇವರನ್ನು ಆಯ್ಕೆ ಮಾಡಲಾಗಿದೆ.

ಕಳೆದ 7 ವರ್ಷಗಳಿಂದ ಕೊಂಕಣಿ ಪತ್ರಿಕೆಗಳಲ್ಲಿ ಹಾಗೂ ಅಂತರಜಾಳದಲ್ಲಿ ಇವರ ಇವರ ಕಥೆಗಳು, ಕವನಗಳು ಲೇಖನಗಳು ಪ್ರಗಟಗೊಂಡಿವೆ. ಹಲವರು ಕಥೆ, ಕವನ ಹಾಗೂ ಲೇಖನ -ಸ್ಪರ್ದೆಗಳಲ್ಲಿ ಇವರು ಬಹುಮಾನ ಪಡೆದಿದ್ದಾರೆ.

⏹️ ಭಟ್ಕಳ: ತಂದೆಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿ ಅಂತಿಮ ವಿಧಿವಿಧಾನ ಮುಗಿಸಿದ ಹಿರಿಯ ಮಗಳು – Vishwanews24

2021ರಲ್ಲಿ ಬಿ.ಎಸ್ಸಿ ( ಬಯೋಟೆಕ್ನೋಜಿಯಲ್ಲಿ) ಮಂಗಳೂರು ವಿಶ್ವವಿದ್ಯಾನಿಲಯದಿಂದ ಚಿನ್ನದ ಪದಕವನ್ನು ಗಳಿಸಿ, ಪ್ರಸ್ತುತ, ಮೂಡಬಿದ್ರಿ ಅಲ್ವಾಸ್ ಕಾಲೆಜಿನಲ್ಲಿಎಂ.ಎಸ್ಸಿ ( ಬಯೋಟೆಕ್ನೋಜಿಯಲ್ಲಿ) ಶಿಕ್ಷಣವನ್ನು ಪಡೆಯುತಿದ್ದಾರೆ. ಪುರಸ್ಕಾರವನ್ನು ಡಿಸೆಂಬರ್ 4 ರಂದು ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನಲ್ಲಿ ಕಥೊಲಿಕ್ ಸಭಾ, ಕೊಂಕಣಿ ಲೇಖಕರ ಸಂಘ-ಕರ್ನಾಟಕ ಇವರು ಆಯೋಜಿಸಿದ, ಲೇಖಕರ ಸಮಾವೇಶದಲ್ಲಿ ನೀಡಲಾಗುವುದು ಎಂದು ಪುರಸ್ಕಾರ ಸಮಿತಿಯ ಸಂಯೋಜಕರಾದ ಡಾ. ಜೆರಾಲ್ಡ್ ಪಿಂಟೊ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

14 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

15 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

16 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

16 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

17 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

17 hours ago