Featured

ಉಡುಪಿ: ಅಲಂಗಾರ್ ಗ್ಲ್ಯಾನಿಶ್ ಜೂಡ್ ಮಾರ್ಟಿಸ್ ಗೆ ದಿ.ಜೋಸೆಫ್ ಮೇರಿ ಪಿಂಟೊ ನಿಡ್ಡೋಡಿ ಪ್ರಶಸ್ತಿಯ ಗರಿ  – Vishwanews24

ಉಡುಪಿ: ಅಲಂಗಾರ್ ಗ್ಲ್ಯಾನಿಶ್ ಜೂಡ್ ಮಾರ್ಟಿಸ್ ಗೆ ದಿ.ಜೋಸೆಫ್ ಮೇರಿ ಪಿಂಟೊ ನಿಡ್ಡೋಡಿ ಪ್ರಶಸ್ತಿಯ ಗರಿ

ಉಡುಪಿ: ಕೊಂಕಣಿಯಲ್ಲಿ ಬರೆಯುವ ಯುವ ಸಾಹಿತಿಗಳಿಗೆ, ಕಥೊಲಿಕ್ ಸಭ-ಉಡ್ಪಿ ಪ್ರದೇಶ-ಇವರ ಸಹಬಾಗಿತ್ವದಲ್ಲಿ ನೀಡುವ ದಿವಂಗತ ಜೋಸೆಪ್ ಆನಿ ಮೇರಿ ಪಿಂಟೊ ನಿಡ್ಡೋಡಿ ಸ್ಮಾರಕ ಸಾಹಿತ್ಯಾ ಪುರಾಸ್ಕಾರ-2022- ಗ್ಲ್ಯಾನಿಶ್ ಜೂಡ್ ಮಾರ್ಟಿಸ್ ಅಲಂಗಾರು ಇವರನ್ನು ಆಯ್ಕೆ ಮಾಡಲಾಗಿದೆ.

ಕಳೆದ 7 ವರ್ಷಗಳಿಂದ ಕೊಂಕಣಿ ಪತ್ರಿಕೆಗಳಲ್ಲಿ ಹಾಗೂ ಅಂತರಜಾಳದಲ್ಲಿ ಇವರ ಇವರ ಕಥೆಗಳು, ಕವನಗಳು ಲೇಖನಗಳು ಪ್ರಗಟಗೊಂಡಿವೆ. ಹಲವರು ಕಥೆ, ಕವನ ಹಾಗೂ ಲೇಖನ -ಸ್ಪರ್ದೆಗಳಲ್ಲಿ ಇವರು ಬಹುಮಾನ ಪಡೆದಿದ್ದಾರೆ.

⏹️ ಭಟ್ಕಳ: ತಂದೆಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿ ಅಂತಿಮ ವಿಧಿವಿಧಾನ ಮುಗಿಸಿದ ಹಿರಿಯ ಮಗಳು – Vishwanews24

2021ರಲ್ಲಿ ಬಿ.ಎಸ್ಸಿ ( ಬಯೋಟೆಕ್ನೋಜಿಯಲ್ಲಿ) ಮಂಗಳೂರು ವಿಶ್ವವಿದ್ಯಾನಿಲಯದಿಂದ ಚಿನ್ನದ ಪದಕವನ್ನು ಗಳಿಸಿ, ಪ್ರಸ್ತುತ, ಮೂಡಬಿದ್ರಿ ಅಲ್ವಾಸ್ ಕಾಲೆಜಿನಲ್ಲಿಎಂ.ಎಸ್ಸಿ ( ಬಯೋಟೆಕ್ನೋಜಿಯಲ್ಲಿ) ಶಿಕ್ಷಣವನ್ನು ಪಡೆಯುತಿದ್ದಾರೆ. ಪುರಸ್ಕಾರವನ್ನು ಡಿಸೆಂಬರ್ 4 ರಂದು ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನಲ್ಲಿ ಕಥೊಲಿಕ್ ಸಭಾ, ಕೊಂಕಣಿ ಲೇಖಕರ ಸಂಘ-ಕರ್ನಾಟಕ ಇವರು ಆಯೋಜಿಸಿದ, ಲೇಖಕರ ಸಮಾವೇಶದಲ್ಲಿ ನೀಡಲಾಗುವುದು ಎಂದು ಪುರಸ್ಕಾರ ಸಮಿತಿಯ ಸಂಯೋಜಕರಾದ ಡಾ. ಜೆರಾಲ್ಡ್ ಪಿಂಟೊ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

23 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

23 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago