Featured

ಉಡುಪಿ : ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ – Vishwanews24

ಉಡುಪಿ : ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

ಉಡುಪಿ: ಜೀವನದಲ್ಲಿ ಎದುರಾದ ಅಸಹಾಯಕ ಪರಿಸ್ಥಿತಿಯಿಂದಾಗಿ ಭೀಕ್ಷಾಟನೆಯಿಂದ ಉಡುಪಿಯಲ್ಲಿ ಜೀವನ ನಿರ್ವಹಿಸುತ್ತಿದ್ದ ವೃದ್ಧರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸಹಕಾರದಿಂದ, ಉಡುಪಿಯ ಮಲಬಾರ್ ಗೋಲ್ಡ್ ಆಭರಣ ಮಳಿಗೆಯ ಸಿಬ್ಬಂದಿಯವರು ವೃದ್ಧರನ್ನು ಸುರಕ್ಷಿತವಾಗಿ ಊರಾದ ಚೆನ್ನೈಗೆ ರವಾನಿಸಿದರು.

ಪ್ರತಿ ನಿತ್ಯ ಮುಂಜಾನೆ ಮಲಬಾರ್ ಗೋಲ್ಡ್ ಸಂಸ್ಥೆಯು ಪತ್ರಿ ನಿತ್ಯ ಮುಂಜಾನೆ ನಗರದಲ್ಲಿ ನೆಲೆಕಂಡಿರುವ ಅನಾಥರಿಗೆ ಅಸಹಾಯಕರಿಗೆ ಉಪಹಾರದ ಪೊಟ್ಟಣಗಳನ್ನು ವಿತರಿಸುತ್ತಿದೆ. ಆ ಸಮಯದಲ್ಲಿ ವೃದ್ದರು ಆಹಾರದ ಪೊಟ್ಟಣವನ್ನು ಸ್ವೀಕರಿಸುತ್ತಿದ್ದರು. ತನ್ನ ಹೆಸರು ಎಂ.ಪ್ರಭಾವಾಸನ್ ಚೆನ್ನೈಯ ನಿವಾಸಿ, ಅಸಹಾಯಕ ಪರಿಸ್ಥಿತಿಯಲ್ಲಿರುವೆನು ಊರಿಗೆ ಹೋಗಲು ವ್ಯವಸ್ಥೆಗೊಳಿಸುವಂತೆ ಆಹಾರ ಪೊಟ್ಟಣ ವಿತರಣಾ ಸಿಬ್ಬಂದಿಯವರಲ್ಲಿ ಹೇಳಿಕೊಂಡಿದ್ದರು. ವಿಷಯ ತಿಳಿದ ಮಲಬಾರ್ ಗೋಲ್ಡ್ ಮಳಿಗೆಯ ವ್ಯವಸ್ಥಾಪಕರು ಮತ್ತು ಸಿಬ್ಬಂದಿಗಳು ನೆರವಿಗೆ ಬಂದು, ವೃದ್ಧರನ್ನು ಚಿಕಿತ್ಸೆ ಒಳಪಡಿಸಿ, ಊರಿಗೆ ರವಾನಿಸಿದರು.

ಕಾರ್ಯಚರಣೆಯಲ್ಲಿ ಹಫೀಝ್ ರೆಹಮಾನ್ ಶಾಖಾ ಮುಖ್ಯಸ್ಥರು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ, ತಂಝೀಮ್ ಶಿರ್ವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಮಾರ್ಕೆಟಿಂಗ್ ವ್ಯವಸ್ಥಾಪಕರು, ಸಿರಾಜ್ ದ್ದೀನ್ ವೈ ಪ್ರಾದೇಶಿಕ ಸಂಯೋಜಕರು ಕರ್ನಾಟಕ ತನಲ್, ಸಿಂಧೂ ಚೆನ್ನೈ ತನಲ್ ಪ್ರತಿನಿಧಿ ರಿಂಷಾದ್ ಮುಖ್ಯಸ್ಥರು ಪುನರ್ವಸತಿ ಕೇಂದ್ರ ತನಲ್ ಭಾಗಿಯಾಗಿದ್ದರು

Vishwa News 24

Recent Posts

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

29 seconds ago

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ- vishwanews24

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ  ಯಾತ್ರೆ ಕೈಗೊಂಡಿದ್ದಾರೆ.…

58 minutes ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಆತಂಕಬೇಡ :ಸಿಎಂ ಡಿಕೆಶಿ ಭರವಸೆ  – vishwanews24

ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ : ಸಿಎಂ ಡಿಕೆಶಿ ಸ್ಪಷ್ಟನೆ ಬೆಂಗಳೂರು :ಫಲಾನುಭವಿಗಳು ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಎಲ್ಲಾ…

1 hour ago

ಉಡುಪಿ: ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ ಲಕ್ಷಾಂತರ ರೂ.ವಂಚನೆ ; ದೂರು ದಾಖಲು – vishwanews24

ಉಡುಪಿ: ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ ಲಕ್ಷಾಂತರ ರೂ.ವಂಚನೆ ; ದೂರು ದಾಖಲು ಹಿರಿಯಡ್ಕ: ಪೆರ್ಡೂರು ಪದ್ಮ ಕಮಲ ಸಂಜೀವಿನಿ ಗ್ರಾಮ…

1 hour ago

ಹಿರಿಯ ಲೇಖಕಿ ಇಂದಿರಾ ಲಂಕೇಶ್ ನಿಧನ – vishwanews24

ಹಿರಿಯ ಲೇಖಕಿ ಇಂದಿರಾ ಲಂಕೇಶ್ ನಿಧನ ಬೆಂಗಳೂರು: ಹಿರಿಯ ಲೇಖಕಿ ಹಾಗೂ ಖ್ಯಾತ ಪತ್ರಕರ್ತ ದಿವಂಗತ ಪಿ. ಲಂಕೇಶ್ ಅವರ…

2 hours ago

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ – vishwanews24

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ ತಿರುವನಂತಪುರಂ: ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ…

2 hours ago