ಉಡುಪಿ: ವಾಹನ ಸವಾರರಿಗೆ ತೀವ್ರ ಸಮಸ್ಯೆಯಾಗಿ ಪರಿಣಮಿಸಿದ್ದ ಇಂದ್ರಾಳಿ ಸೇತುವೆ ರಸ್ತೆ (ರಾ. ಹೆ. 169ಎ) ಕಾಮಗಾರಿಗೆ ಕೊನೆಗೂ ಕಾಲ ಕೂಡಿ ಬಂದಿದೆ. ಅ.1ರಿಂದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ ತಯಾರಿಗೆ ತಯಾರಿ ನಡೆಸಲಾಗಿದ್ದು, ಈ ಮಾರ್ಗದಲ್ಲಿ ಘನ ವಾಹನ ಸಂಚಾರಕ್ಕೆ ನಿಷೇಧ ಹೊರಡಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಅ.1ರಿಂದ 45 ದಿನಗಳವರೆಗೆ ಕಾರು, ದ್ವೀಚಕ್ರ ವಾಹನ, ಬಸ್ಸು ಹೊರತುಪಡಿಸಿ ಇತರೆ ಘನ ವಾಹನಗಳಿಗೆ (ಮಲ್ಟಿ ಎಕ್ಸೆಲ್ ಮಾದರಿಯ ವಾಹನಗಳು) ಪ್ರವೇಶವಿಲ್ಲ .
ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಘನ ವಾಹನಗಳ ಬದಲಿ ಮಾರ್ಗ ಇಂತಿದೆ:
ಕುಂದಾಪುರ ಕಡೆಯಿಂದ- ಅಂಬಾಗಿಲು, ಪೆರಂಪಳ್ಳಿ, ಮಣಿಪಾಲ ರಸ್ತೆ. ಉಡುಪಿಯಿಂದ ಕಲ್ಸಂಕ-ಗುಂಡಿಬೈಲು, ಎ. ವಿ. ಬಾಳಿಗ ಆಸ್ಪತ್ರೆ ಮೂಲಕ ಮಣಿಪಾಲಕ್ಕೆ, ಕಾರ್ಕಳ, ಹಿರಿಯಡ್ಕದಿಂದ ಮಣಿಪಾಲ, ಪೆರಂಪಳ್ಳಿ, ಅಂಬಾಗಿಲು ಮೂಲಕ ಚಲಿಸಬೇಕು.
ಉಡುಪಿ-ಮಣಿಪಾಲ ಸಂಚರಿಸುವ ದ್ವಿಚಕ್ರ ವಾಹನ, ಕಾರು, ಬಸ್ಸು ಇಂದ್ರಾಳಿ ಸೇತುವೆ ಮೇಲೆ ಏಕಮುಖ ನಿರ್ಬಂಧಿತ ರೀತಿಯಲ್ಲಿ ಎಚ್ಚರಿಕೆಯಿಂದ ಚಲಿಸುವಂತೆ ಡಿಸಿ ಪ್ರಕಟನೆ ತಿಳಿಸಿದೆ.
*ಕಾರ್ಕಳ, ಹಿರಿಯಡ್ಕದಿಂದ ಬರುವ ಘನ ವಾಹನಗಳು ಮಣಿಪಾಲ- ಪೆರಂಪಳ್ಳಿ- ಅಂಬಾಗಿಲು ರಸ್ತೆ ಮೂಲಕ ಚಲಿಸಬೇಕು.
ಉಡುಪಿಯಿಂದ ಮಣಿಪಾಲಕ್ಕೆ ತೆರಳುವ ದ್ವಿಚಕ್ರ ವಾಹನ, ಕಾರುಗಳು ಮತ್ತು ಬಸ್ಸುಗಳು ಹಾಲಿ ಇಂದ್ರಾಳಿ ಸೇತುವೆ ಮೇಲೆ ಏಕಮುಖ ನಿರ್ಬಂಧಿತ ರೀತಿಯಲ್ಲಿ ಚಲಿಸಬೇಕು ಎಂದು ಆದೇಶದಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮಂಗಳೂರು: ನಿಷೇಧಿತ ಪಿಎಫ್ ಐ, ಸಿಎಫ್ ಐ ಕಚೇರಿಗೆ ಬೀಗ ಹಾಕಿದ ಪೊಲೀಸರು – Vishwanews24
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…