Featured

ಉಡುಪಿ: ಅ.1ರಿಂದ ಇಂದ್ರಾಳಿ ಸೇತುವೆ ರಸ್ತೆ ಕಾಮಗಾರಿ; ಘನ ವಾಹನಗಳಿಗೆ ಬದಲಿ ಮಾರ್ಗ :ಜಿಲ್ಲಾಧಿಕಾರಿ – Vishwanews24

ಉಡುಪಿ: ಅ.1ರಿಂದ ಇಂದ್ರಾಳಿ ಸೇತುವೆ ರಸ್ತೆ ಕಾಮಗಾರಿ; ಘನ ವಾಹನಗಳಿಗೆ ಬದಲಿ ಮಾರ್ಗ :ಜಿಲ್ಲಾಧಿಕಾರಿ

ಉಡುಪಿ: ವಾಹನ ಸವಾರರಿಗೆ ತೀವ್ರ ಸಮಸ್ಯೆಯಾಗಿ ಪರಿಣಮಿಸಿದ್ದ ಇಂದ್ರಾಳಿ ಸೇತುವೆ ರಸ್ತೆ (ರಾ. ಹೆ. 169ಎ) ಕಾಮಗಾರಿಗೆ ಕೊನೆಗೂ ಕಾಲ ಕೂಡಿ ಬಂದಿದೆ. ಅ.1ರಿಂದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ ತಯಾರಿಗೆ ತಯಾರಿ ನಡೆಸಲಾಗಿದ್ದು, ಈ ಮಾರ್ಗದಲ್ಲಿ ಘನ ವಾಹನ ಸಂಚಾರಕ್ಕೆ ನಿಷೇಧ ಹೊರಡಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಅ.1ರಿಂದ 45 ದಿನಗಳವರೆಗೆ ಕಾರು, ದ್ವೀಚಕ್ರ ವಾಹನ, ಬಸ್ಸು ಹೊರತುಪಡಿಸಿ ಇತರೆ ಘನ ವಾಹನಗಳಿಗೆ (ಮಲ್ಟಿ ಎಕ್ಸೆಲ್‌ ಮಾದರಿಯ ವಾಹನಗಳು) ಪ್ರವೇಶವಿಲ್ಲ .

ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಘನ ವಾಹನಗಳ ಬದಲಿ ಮಾರ್ಗ ಇಂತಿದೆ:

ಕುಂದಾಪುರ ಕಡೆಯಿಂದ- ಅಂಬಾಗಿಲು, ಪೆರಂಪಳ್ಳಿ, ಮಣಿಪಾಲ ರಸ್ತೆ. ಉಡುಪಿಯಿಂದ ಕಲ್ಸಂಕ-ಗುಂಡಿಬೈಲು, ಎ. ವಿ. ಬಾಳಿಗ ಆಸ್ಪತ್ರೆ ಮೂಲಕ ಮಣಿಪಾಲಕ್ಕೆ, ಕಾರ್ಕಳ, ಹಿರಿಯಡ್ಕದಿಂದ ಮಣಿಪಾಲ, ಪೆರಂಪಳ್ಳಿ, ಅಂಬಾಗಿಲು ಮೂಲಕ ಚಲಿಸಬೇಕು.

ಉಡುಪಿ-ಮಣಿಪಾಲ ಸಂಚರಿಸುವ ದ್ವಿಚಕ್ರ ವಾಹನ, ಕಾರು, ಬಸ್ಸು ಇಂದ್ರಾಳಿ ಸೇತುವೆ ಮೇಲೆ ಏಕಮುಖ ನಿರ್ಬಂಧಿತ ರೀತಿಯಲ್ಲಿ ಎಚ್ಚರಿಕೆಯಿಂದ ಚಲಿಸುವಂತೆ ಡಿಸಿ ಪ್ರಕಟನೆ ತಿಳಿಸಿದೆ.

*ಕಾರ್ಕಳ, ಹಿರಿಯಡ್ಕದಿಂದ ಬರುವ ಘನ ವಾಹನಗಳು ಮಣಿಪಾಲ- ಪೆರಂಪಳ್ಳಿ- ಅಂಬಾಗಿಲು ರಸ್ತೆ ಮೂಲಕ ಚಲಿಸಬೇಕು.

ಉಡುಪಿಯಿಂದ ಮಣಿಪಾಲಕ್ಕೆ ತೆರಳುವ ದ್ವಿಚಕ್ರ ವಾಹನ, ಕಾರುಗಳು ಮತ್ತು ಬಸ್ಸುಗಳು ಹಾಲಿ ಇಂದ್ರಾಳಿ ಸೇತುವೆ ಮೇಲೆ ಏಕಮುಖ ನಿರ್ಬಂಧಿತ ರೀತಿಯಲ್ಲಿ ಚಲಿಸಬೇಕು ಎಂದು ಆದೇಶದಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮಂಗಳೂರು: ನಿಷೇಧಿತ ಪಿಎಫ್ ಐ, ಸಿಎಫ್ ಐ ಕಚೇರಿಗೆ ಬೀಗ ಹಾಕಿದ ಪೊಲೀಸರು – Vishwanews24

Vishwa News 24

Recent Posts

ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ ಕಾರ್ಯಾರಂಭ -vishwanews24

ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ…

4 hours ago

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ -vishwanews24

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…

9 hours ago

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…

12 hours ago

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ -vishwanews24

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…

12 hours ago

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ -vishwanews24

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…

12 hours ago

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  -vishwanews24

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  ಬೆಂಗಳೂರು…

13 hours ago