Featured

ಉಡುಪಿ: ಅ.1ರಿಂದ ಇಂದ್ರಾಳಿ ಸೇತುವೆ ರಸ್ತೆ ಕಾಮಗಾರಿ; ಘನ ವಾಹನಗಳಿಗೆ ಬದಲಿ ಮಾರ್ಗ :ಜಿಲ್ಲಾಧಿಕಾರಿ – Vishwanews24

ಉಡುಪಿ: ಅ.1ರಿಂದ ಇಂದ್ರಾಳಿ ಸೇತುವೆ ರಸ್ತೆ ಕಾಮಗಾರಿ; ಘನ ವಾಹನಗಳಿಗೆ ಬದಲಿ ಮಾರ್ಗ :ಜಿಲ್ಲಾಧಿಕಾರಿ

ಉಡುಪಿ: ವಾಹನ ಸವಾರರಿಗೆ ತೀವ್ರ ಸಮಸ್ಯೆಯಾಗಿ ಪರಿಣಮಿಸಿದ್ದ ಇಂದ್ರಾಳಿ ಸೇತುವೆ ರಸ್ತೆ (ರಾ. ಹೆ. 169ಎ) ಕಾಮಗಾರಿಗೆ ಕೊನೆಗೂ ಕಾಲ ಕೂಡಿ ಬಂದಿದೆ. ಅ.1ರಿಂದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ ತಯಾರಿಗೆ ತಯಾರಿ ನಡೆಸಲಾಗಿದ್ದು, ಈ ಮಾರ್ಗದಲ್ಲಿ ಘನ ವಾಹನ ಸಂಚಾರಕ್ಕೆ ನಿಷೇಧ ಹೊರಡಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಅ.1ರಿಂದ 45 ದಿನಗಳವರೆಗೆ ಕಾರು, ದ್ವೀಚಕ್ರ ವಾಹನ, ಬಸ್ಸು ಹೊರತುಪಡಿಸಿ ಇತರೆ ಘನ ವಾಹನಗಳಿಗೆ (ಮಲ್ಟಿ ಎಕ್ಸೆಲ್‌ ಮಾದರಿಯ ವಾಹನಗಳು) ಪ್ರವೇಶವಿಲ್ಲ .

ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಘನ ವಾಹನಗಳ ಬದಲಿ ಮಾರ್ಗ ಇಂತಿದೆ:

ಕುಂದಾಪುರ ಕಡೆಯಿಂದ- ಅಂಬಾಗಿಲು, ಪೆರಂಪಳ್ಳಿ, ಮಣಿಪಾಲ ರಸ್ತೆ. ಉಡುಪಿಯಿಂದ ಕಲ್ಸಂಕ-ಗುಂಡಿಬೈಲು, ಎ. ವಿ. ಬಾಳಿಗ ಆಸ್ಪತ್ರೆ ಮೂಲಕ ಮಣಿಪಾಲಕ್ಕೆ, ಕಾರ್ಕಳ, ಹಿರಿಯಡ್ಕದಿಂದ ಮಣಿಪಾಲ, ಪೆರಂಪಳ್ಳಿ, ಅಂಬಾಗಿಲು ಮೂಲಕ ಚಲಿಸಬೇಕು.

ಉಡುಪಿ-ಮಣಿಪಾಲ ಸಂಚರಿಸುವ ದ್ವಿಚಕ್ರ ವಾಹನ, ಕಾರು, ಬಸ್ಸು ಇಂದ್ರಾಳಿ ಸೇತುವೆ ಮೇಲೆ ಏಕಮುಖ ನಿರ್ಬಂಧಿತ ರೀತಿಯಲ್ಲಿ ಎಚ್ಚರಿಕೆಯಿಂದ ಚಲಿಸುವಂತೆ ಡಿಸಿ ಪ್ರಕಟನೆ ತಿಳಿಸಿದೆ.

*ಕಾರ್ಕಳ, ಹಿರಿಯಡ್ಕದಿಂದ ಬರುವ ಘನ ವಾಹನಗಳು ಮಣಿಪಾಲ- ಪೆರಂಪಳ್ಳಿ- ಅಂಬಾಗಿಲು ರಸ್ತೆ ಮೂಲಕ ಚಲಿಸಬೇಕು.

ಉಡುಪಿಯಿಂದ ಮಣಿಪಾಲಕ್ಕೆ ತೆರಳುವ ದ್ವಿಚಕ್ರ ವಾಹನ, ಕಾರುಗಳು ಮತ್ತು ಬಸ್ಸುಗಳು ಹಾಲಿ ಇಂದ್ರಾಳಿ ಸೇತುವೆ ಮೇಲೆ ಏಕಮುಖ ನಿರ್ಬಂಧಿತ ರೀತಿಯಲ್ಲಿ ಚಲಿಸಬೇಕು ಎಂದು ಆದೇಶದಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮಂಗಳೂರು: ನಿಷೇಧಿತ ಪಿಎಫ್ ಐ, ಸಿಎಫ್ ಐ ಕಚೇರಿಗೆ ಬೀಗ ಹಾಕಿದ ಪೊಲೀಸರು – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago