Featured

ಉಡುಪಿ: ಅ.11ವರೆಗೆ ನೈಟ್ ಕರ್ಪ್ಯೂ ವಿಸ್ತರಣೆ : ಜಿಲ್ಲಾಧಿಕಾರಿ ಆದೇಶ -Vishwanews24

ಉಡುಪಿ: ಅ.11ವರೆಗೆ ನೈಟ್ ಕರ್ಪ್ಯೂ ವಿಸ್ತರಣೆ : ಜಿಲ್ಲಾಧಿಕಾರಿ ಆದೇಶ -Vishwanews24

ಉಡುಪಿ : ಜಿಲ್ಲೆಯಲ್ಲಿ ಕೊರೋನ ಪಾಸಿಟಿವಿಟಿ ದರ ಶೇ.1ಕ್ಕಿಂತ ಹೆಚ್ಚಿರುವುದರಿಂದ ಕೊರೋನ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾತ್ರಿ 10ರಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಪ್ಯೂ ಆದೇಶವನ್ನು ಅ.11ವರೆಗೆ ವಿಸ್ತರಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಪರಿಗಣಿಸಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಸಿಆರ್‌ಪಿಸಿ ಸೆಕ್ಷನ್ 144(3)ರಲ್ಲಿ ನೀಡಿರುವ ಅಧಿಕಾರವನ್ನು ಚಲಾಯಿಸಿ ಈ ಪರಿಷ್ಕೃತ ಆದೇಶ ಹೊರಡಿಸಲಾಗಿದೆ. ಈ ಅವಧಿಯಲ್ಲಿ ಅಗತ್ಯ ಚಟುವಟಿಕೆಗಳಿಗೆ ಹೊರತು ಪಡಿಸಿ ಜನರ ಓಡಾಟಗಳನ್ನು ರಾತ್ರಿ ಕಡ್ಡಾಯವಾಗಿ ನಿಷೇಧಿಸಲಾಗಿದೆಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶದಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಅರಿಶಿಣ ಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ – vishwanews24

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…

19 hours ago

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆ. ಎನ್ ರಾಜಣ್ಣ ಸ್ಫೋಟಕ ಹೇಳಿಕೆ – vishwanews24

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್‌…

20 hours ago

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ – vishwanews24

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…

20 hours ago

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ – vishwanews24

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್‌ಪೋಸ್ಟ್‌ ಬಳಿ …

20 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಕೊಲ್ಲೂರು:…

20 hours ago

ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – vishwanews24

ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಬೆಳಗಾವಿ : ಕಾಂಗ್ರೆಸ್ ಯಾವತ್ತೂ…

20 hours ago