ಉಡುಪಿ: ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ರವರ ಹುಟ್ಟುಹಬ್ಬದ ಸಲುವಾಗಿ ಉಡುಪಿ ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ “ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಅಕ್ಟೋಬರ್ 17ರಂದು ಆದಿತ್ಯವಾರ ಬೆಳಿಗ್ಗೆ 9 ಗಂಟೆಯಿಂದ 1 ಗಂಟೆಯ ವರೆಗೆ ನಡೆಯಲಿದೆ.
ಈ ಪ್ರಯುಕ್ತ ಬೆಳಿಗ್ಗೆ 10.30ಕ್ಕೆ ಸಭಾ ಕಾರ್ಯಕ್ರಮವನ್ನು ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ರವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಇಂದ್ರಾಳಿ ಜಯಕರ ಶೆಟ್ಟಿ, ಅಧ್ಯಕ್ಷರು ತುಳು ಕೂಟ(ರಿ) ಉಡುಪಿ ಹಾಗೂ ಶ್ರೀ ಜನಾರ್ದನ ತೋನ್ಸೆ, ಮಾಜಿ ಅಧ್ಯಕ್ಷರು, ನಗರಾಭಿವೃದ್ಧಿ ಪ್ರಾಧಿಕಾರ, ಉಡುಪಿ ಇವರು ಆಗಮಿಸಲಿರುವರು ಹಾಗೂ ರಮೇಶ್ ಕಾಂಚನ್, ಅಧ್ಯಕ್ಷರು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ದಿನಕರ ಹೇರೂರು ಅಧ್ಯಕ್ಷರು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಇವರು ಉಪಸ್ಥಿತರಿರಲಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…