ಉಡುಪಿ : ರಾಷ್ಟ್ರೀಯ ಹೆದ್ದಾರಿ 169 ಎ ರ ಕಿ. ಮೀ. 33.00 ರಿಂದ 51.60 ವರೆಗೆ ನಿಯತಕಾಲಿಕ ದುರಸ್ಥಿ ಹಿನ್ನಲೆಯಲ್ಲಿ ರಸ್ತೆ ದುರಸ್ಥಿ ಕಾಮಗಾರಿಯನ್ನು ಆಗುಂಬೆ ಘಾಟಿಯಲ್ಲಿ ನಿರ್ವಹಿಸಬೇಕಾಗಿರುವುದರಿಂದ ಕಿರಿದಾದ ರಸ್ತೆ ಇದ್ದು ಡಾಂಬರೀಕರಣ ಸಮಯದಲ್ಲಿ ವಾಹನ ಸಂಚಾರ ಮಾಡಲು ಜಾಗವಿಲ್ಲದ ಹಿನ್ನಲೆ, ಮಾರ್ಚ್ 5 ರಿಂದ 15 ರವರೆಗೆ ಆಗುಂಬೆ ಘಾಟಿಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಿ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ನಡೆಸುವಂತೆ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ.
ಬದಲಿ ಮಾರ್ಗದ ವಿವರ : ಲಘು ವಾಹನಗಳು, ಉಡುಪಿ-ಕಾರ್ಕಳ-ಮಾಳಾಘಾಟ್-ಶೃಂಗೇರಿ-ಕೊಪ್ಪ-ತೀರ್ಥಹಳ್ಳಿ (ರಾ.ಹೆ 169) ಮಾರ್ಗವಾಗಿ ಹಾಗೂ ಭಾರೀ ವಾಹನಗಳು, ಉಡುಪಿ-ಕುಂದಾಪುರ-ಸಿದ್ಧಾಪುರು-ಹೊಸoಗಡಿ-ಮಾಸ್ತಿಕಟ್ಟೆ-ತೀರ್ಥಹಳ್ಳಿ (ರಾಜ್ಯ ಹೆದ್ದಾರಿ 52) ಮಾರ್ಗವಾಗಿ ಸಂಚರಿಸುವoತೆ ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…