ಉಡುಪಿ :ಉಡುಪಿ ತಾಲೂಕು ವಲಯ-01 ರ ಪರವಾನಿಗೆ ಹೊಂದಿರುವ ಆಟೋ ರಿಕ್ಷಾಗಳು ನಗರದ ಯಾವುದೇ ಆಟೋರಿಕ್ಷಾ ನಿಲ್ದಾಣದಲ್ಲಿ ನಿಲುಗಡೆ ಮಾಡಬಹುದಾಗಿದೆ.
ಆದರೆ ಕೆಲವು ಆಟೋರಿಕ್ಷಾ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡದೇ ದಬ್ಬಾಳಿಕೆ ಮಾಡುತ್ತಿರುವುದಾಗಿ ಸಾಕಷ್ಟು ದೂರುಗಳು ಪ್ರಾಧಿಕಾರಕ್ಕೆ ಬಂದಿದ್ದು, ಉಡುಪಿ ತಾಲೂಕು ವಲಯ-01 ರ ಪರವಾನಿಗೆ ಹೊಂದಿರುವ ಆಟೋ ರಿಕ್ಷಾಗಳನ್ನು ನಗರದ ಯಾವುದೇ ಆಟೋರಿಕ್ಷಾ ನಿಲ್ದಾಣದಲ್ಲಿ ನಿಲುಗಡೆ ಮಾಡಲು ತೊಂದರೆ ನೀಡಬಾರದು ಮತ್ತು ಈಗಾಗಲೇ ಜಾರಿಯಲ್ಲಿರುವಂತೆ ಎಲ್ಲಾ ಆಟೋ ರಿಕ್ಷಾಗಳಿಗೆ ಕಲರ್ ಕೋಡಿಂಗ್ ವಲಯ ಸ್ಟಿಕರ್ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಂಡು ಸಂಚರಿಸಲು ಎಲ್ಲಾ ಆಟೋರಿಕ್ಷಾ ಚಾಲಕರು ಕ್ರಮವಹಿಸಬೇಕು. ತಪ್ಪಿದಲ್ಲಿ ಅಂತಹವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…