Featured

ಉಡುಪಿ: ಆನ್ಲೈನ್ ನಲ್ಲಿ ಕಡಿಮೆ ಬೆಲೆಗೆ ಗೃಹೋಪಯೋಗಿ ಉಪಕರಣಗಳನ್ನು ನೀಡುವುದಾಗಿ ನಂಬಿಸಿ ಯುವತಿಗೆ ವಂಚನೆ – Vishwanews24

ಉಡುಪಿ: ಆನ್ಲೈನ್ ನಲ್ಲಿ ಕಡಿಮೆ ಬೆಲೆಗೆ ಗೃಹೋಪಯೋಗಿ ಉಪಕರಣಗಳನ್ನು ನೀಡುವುದಾಗಿ ನಂಬಿಸಿ ಯುವತಿಗೆ ವಂಚನೆ

ಉಡುಪಿ : ಆನ್ಲೈನ್ ನಲ್ಲಿ ಕಡಿಮೆ ಬೆಲೆಗೆ ಗೃಹೋಪಯೋಗಿ ಉಪಕರಣಗಳನ್ನು ನೀಡುವುದಾಗಿ ನಂಬಿಸಿ ಯುವತಿಯೊಬ್ಬರಿಂದ ಹಣ ಪಡೆದು ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೂಡುಬೆಳ್ಳೆ ಗ್ರಾಮದ ಶ್ರೀ ಪ್ರಜ್ಞಾ ಭಟ್ ಅವರು ಮನೆಗೆ ಫ್ರೀಡ್ಜ್, ವಾಷಿಂಗ್ ಮಿಶನ್‌ ಅನ್ನು ಖರೀದಿಸುವ ಸಲುವಾಗಿ OLX ಆ್ಯಪ್‌ ನಲ್ಲಿ ಹುಡುಕುತ್ತಿರುವಾಗ ಅಪರಿಚಿತ ವ್ಯಕ್ತಿ ತಾನು ಮಿಲಿಟರಿಯಲ್ಲಿ ಕೆಲಸ ಮಾಡುತ್ತೀರುವುದಾಗಿ ತಿಳಿಸಿ ತನ್ನ ಬಳಿ ಮನೆಗೆ ಬೇಕಾದ ವಸ್ತುಗಳು ಕಡಿಮೆ ಬೆಲೆಯಲ್ಲಿ ವಸ್ತುಗಳು ಸಿಗುತ್ತದೆ ಎಂಬುದಾಗಿ ನಂಬಿಸಿದ್ದನು. ಆ ಬಳಿಕ ಶ್ರೀ ಪ್ರಜ್ಞಾ ಅವರಿಂದ ಹಂತ ಹಂತವಾಗಿ 56,270 ರೂ. ಹಣವನ್ನು ಆನ್‌ಲೈನ್‌ ಮುಖೇನಾ ಪಡೆದುಕೊಂಡು ಫ್ರೀಡ್ಜ್, ವಾಷಿಂಗ್ ಮಿಶನ್‌ ನೀಡದೆ, ಪಡೆದ ಹಣವನ್ನು ವಾಪಾಸ್ಸು ನೀಡದೆ ವಂಚಿಸಿರುವುದಾಗಿ ನೀಡಿದ ದೂರಿನಂತೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

18 minutes ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

35 minutes ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

42 minutes ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

52 minutes ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

60 minutes ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

2 hours ago