ಉಡುಪಿ: ವ್ಯಕ್ತಿಯೋರ್ವರಿಗೆ ಆನ್ಲೈನ್ ಮೂಲಕ 99,999 ರೂ. ವಂಚಿಸಿದ ಘಟನೆ ನಡೆದಿದೆ.
ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿಕೊಂಡಿರುವ ಹರೀಶ್ ಎಸ್. ಅವರು ಉಡುಪಿಯ ಎಸ್.ಬಿ.ಐ. ಬ್ಯಾಂಕ್ನಲ್ಲಿ ಖಾತೆ ಹೊಂದಿದ್ದರು
ಅವರ ಇಲಾಖೆಯ ಕೆ.ಜಿ.ಐ.ಡಿ. ಹಣ ಬ್ಯಾಂಕ್ಗೆ ಜಮೆಗೊಂಡಿರುವುದನ್ನು ಗಮನಿಸಿದ ಅಪರಿಚಿತ ವ್ಯಕ್ತಿಗಳು ಫೆ. 11ರಂದು ಅವರ ಮೊಬೈಲ್ಗೆ ಲಿಂಕ್ ಕಳುಹಿಸಿ ಬ್ಯಾಂಕ್ ವಿವರ ಪಡೆದು ಖಾತೆಯಿಂದ 1,499 ರೂ., 98,500 ರೂ.ಸಹಿತ ಒಟ್ಟು 99,999 ರೂ.ಗಳನ್ನು ಆನ್ಲೈನ್ ಮೂಲಕ ವರ್ಗಾಯಿಸಿಕೊಂಡಿದ್ದಾರೆ.
ಈ ಮೂಲಕ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…