ಉಡುಪಿ: ವ್ಯಕ್ತಿಯೋರ್ವರಿಗೆ ಆನ್ಲೈನ್ ಮೂಲಕ 99,999 ರೂ. ವಂಚಿಸಿದ ಘಟನೆ ನಡೆದಿದೆ.
ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿಕೊಂಡಿರುವ ಹರೀಶ್ ಎಸ್. ಅವರು ಉಡುಪಿಯ ಎಸ್.ಬಿ.ಐ. ಬ್ಯಾಂಕ್ನಲ್ಲಿ ಖಾತೆ ಹೊಂದಿದ್ದರು
ಅವರ ಇಲಾಖೆಯ ಕೆ.ಜಿ.ಐ.ಡಿ. ಹಣ ಬ್ಯಾಂಕ್ಗೆ ಜಮೆಗೊಂಡಿರುವುದನ್ನು ಗಮನಿಸಿದ ಅಪರಿಚಿತ ವ್ಯಕ್ತಿಗಳು ಫೆ. 11ರಂದು ಅವರ ಮೊಬೈಲ್ಗೆ ಲಿಂಕ್ ಕಳುಹಿಸಿ ಬ್ಯಾಂಕ್ ವಿವರ ಪಡೆದು ಖಾತೆಯಿಂದ 1,499 ರೂ., 98,500 ರೂ.ಸಹಿತ ಒಟ್ಟು 99,999 ರೂ.ಗಳನ್ನು ಆನ್ಲೈನ್ ಮೂಲಕ ವರ್ಗಾಯಿಸಿಕೊಂಡಿದ್ದಾರೆ.
ಈ ಮೂಲಕ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…