ಉಡುಪಿ,: ಆನ್ಲೈನ್ನಲ್ಲಿ ಖರೀದಿಸಿದ್ದ ಶೂ ಹಿಂದಿರುಗಿಸಲು ಹೋದ ವ್ಯಕ್ತಿಯೊಬ್ಬರು ಆನ್ಲೈನ್ ವಂಚಕರ ಜಾಲಕ್ಕೆ ಸಿಲುಕಿ ಬ್ಯಾಂಕ್ ಖಾತೆಯಿಂದ 39,061 ರೂ. ಕಳೆದುಕೊಂಡ ಘಟನೆ ವರದಿಯಾಗಿದೆ.
ವಸಂತ ಶೆಟ್ಟಿ ಎಂಬುವರು ಬ್ರಹ್ಮಾವರದ ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಹೊಂದಿದ್ದು, ಈಚೆಗೆ ಖರೀದಿಸಿದ್ದ ಶೂವನ್ನು ಹಿಂದಿರುಗಿಸಲು ಜುಲೈ 13ರಂದು ಕರೆ ಮಾಡಿದ್ದಾರೆ. ಈ ವೇಳೆ ಶೂ ಹಣವನ್ನು ಹಿಂತಿರುಗಿಸಲು ಕ್ರೆಡಿಟ್ ಕಾರ್ಡ್ ವಿವರ ಒದಗಿಸುವಂತೆ ವಂಚಕರು ತಿಳಿಸಿದ್ದಾರೆ. ಇದನ್ನು ನಂಬಿದ ವಸಂತ ಶೆಟ್ಟಿ ಕ್ರೆಡಿಟ್ ಕಾರ್ಡ್ ವಿವರವನ್ನು ಒದಗಿಸಿದ್ದಾರೆ.
ಅದರಂತೆಯೇ ವಸಂತ ಶೆಟ್ಟಿ ಅವರು, ಕ್ರೆಡಿಟ್ ಕಾರ್ಡ್ ವಿವರಗಳನ್ನು ಒದಗಿಸಿದ್ದು, ಕ್ರಮವಾಗಿ ರೂ. 20,290, ರೂ. 15,217, ರೂ. 3,554 ಸೇರಿ ರೂ. 39,061 ಹಣವನ್ನು ಆನ್ಲೈನ್ ಮೂಲಕ ವಂಚಕರು ವರ್ಗಾವಣೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಸೆನ್ ಠಾಣೆಯಲ್ಲಿ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…