ಉಡುಪಿ,: ಆನ್ಲೈನ್ನಲ್ಲಿ ಖರೀದಿಸಿದ್ದ ಶೂ ಹಿಂದಿರುಗಿಸಲು ಹೋದ ವ್ಯಕ್ತಿಯೊಬ್ಬರು ಆನ್ಲೈನ್ ವಂಚಕರ ಜಾಲಕ್ಕೆ ಸಿಲುಕಿ ಬ್ಯಾಂಕ್ ಖಾತೆಯಿಂದ 39,061 ರೂ. ಕಳೆದುಕೊಂಡ ಘಟನೆ ವರದಿಯಾಗಿದೆ.
ವಸಂತ ಶೆಟ್ಟಿ ಎಂಬುವರು ಬ್ರಹ್ಮಾವರದ ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಹೊಂದಿದ್ದು, ಈಚೆಗೆ ಖರೀದಿಸಿದ್ದ ಶೂವನ್ನು ಹಿಂದಿರುಗಿಸಲು ಜುಲೈ 13ರಂದು ಕರೆ ಮಾಡಿದ್ದಾರೆ. ಈ ವೇಳೆ ಶೂ ಹಣವನ್ನು ಹಿಂತಿರುಗಿಸಲು ಕ್ರೆಡಿಟ್ ಕಾರ್ಡ್ ವಿವರ ಒದಗಿಸುವಂತೆ ವಂಚಕರು ತಿಳಿಸಿದ್ದಾರೆ. ಇದನ್ನು ನಂಬಿದ ವಸಂತ ಶೆಟ್ಟಿ ಕ್ರೆಡಿಟ್ ಕಾರ್ಡ್ ವಿವರವನ್ನು ಒದಗಿಸಿದ್ದಾರೆ.
ಅದರಂತೆಯೇ ವಸಂತ ಶೆಟ್ಟಿ ಅವರು, ಕ್ರೆಡಿಟ್ ಕಾರ್ಡ್ ವಿವರಗಳನ್ನು ಒದಗಿಸಿದ್ದು, ಕ್ರಮವಾಗಿ ರೂ. 20,290, ರೂ. 15,217, ರೂ. 3,554 ಸೇರಿ ರೂ. 39,061 ಹಣವನ್ನು ಆನ್ಲೈನ್ ಮೂಲಕ ವಂಚಕರು ವರ್ಗಾವಣೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಸೆನ್ ಠಾಣೆಯಲ್ಲಿ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ ಮಂಗಳೂರು : ಕರಾವಳಿಯ ಪ್ರಭಾವಿ…
ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು ಮಂಗಳೂರು: ಮುಲ್ಕಿ ತಾಲೂಕು ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ನಿವಾಸಿ…
ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ…
ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಜೀರ್ ಅಹ್ಮದ್ ಬೆಂಗಳೂರು : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ…
ಉಡುಪಿ: ಹೃದಯಾಘಾತದಿಂದ ಲೆಕ್ಕಪರಿಶೋಧಕ ನಿಧನ ಉಡುಪಿ: ಕುಕ್ಕಿಕಟ್ಟೆಯ ದಿನಸಿ ವ್ಯಾಪಾರಿ ದಿ. ಮರ್ತಪ್ಪ ಶೆಣೈ ಅವರ ಪುತ್ರ, ಲೆಕ್ಕಪರಿಶೋಧಕ ದೀಪಕ್…
ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ… ಶಿರ್ವ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಗ್ರಾಮದ…