Featured

ಉಡುಪಿ: ಆನ್‌ಲೈನ್‌ ಶೂ  ಖರೀದಿ ; ಹಿಂದಿರುಗಿಸಲು ಹೋಗಿ 39,061 ರೂ. ಕಳಕೊಂಡ ವ್ಯಕ್ತಿ – Vishwanews24

ಉಡುಪಿ: ಆನ್‌ಲೈನ್‌ ಶೂ  ಖರೀದಿ ; ಹಿಂದಿರುಗಿಸಲು ಹೋಗಿ 39,061 ರೂ. ಕಳಕೊಂಡ ವ್ಯಕ್ತಿ – Vishwanews24

ಉಡುಪಿ,: ಆನ್‌ಲೈನ್‌ನಲ್ಲಿ ಖರೀದಿಸಿದ್ದ ಶೂ ಹಿಂದಿರುಗಿಸಲು ಹೋದ ವ್ಯಕ್ತಿಯೊಬ್ಬರು ಆನ್‌ಲೈನ್ ವಂಚಕರ ಜಾಲಕ್ಕೆ ಸಿಲುಕಿ ಬ್ಯಾಂಕ್ ಖಾತೆಯಿಂದ 39,061 ರೂ. ಕಳೆದುಕೊಂಡ ಘಟನೆ ವರದಿಯಾಗಿದೆ.

ವಸಂತ ಶೆಟ್ಟಿ ಎಂಬುವರು ಬ್ರಹ್ಮಾವರದ ಕೆನರಾ ಬ್ಯಾಂಕ್ ಕ್ರೆಡಿಟ್‌ ಕಾರ್ಡ್‌ ಹೊಂದಿದ್ದು, ಈಚೆಗೆ ಖರೀದಿಸಿದ್ದ ಶೂವನ್ನು ಹಿಂದಿರುಗಿಸಲು ಜುಲೈ 13ರಂದು ಕರೆ ಮಾಡಿದ್ದಾರೆ. ಈ ವೇಳೆ ಶೂ ಹಣವನ್ನು ಹಿಂತಿರುಗಿಸಲು ಕ್ರೆಡಿಟ್ ಕಾರ್ಡ್ ವಿವರ ಒದಗಿಸುವಂತೆ ವಂಚಕರು ತಿಳಿಸಿದ್ದಾರೆ. ಇದನ್ನು ನಂಬಿದ ವಸಂತ ಶೆಟ್ಟಿ ಕ್ರೆಡಿಟ್ ಕಾರ್ಡ್ ವಿವರವನ್ನು ಒದಗಿಸಿದ್ದಾರೆ.

ಅದರಂತೆಯೇ ವಸಂತ ಶೆಟ್ಟಿ ಅವರು, ಕ್ರೆಡಿಟ್ ಕಾರ್ಡ್ ವಿವರಗಳನ್ನು ಒದಗಿಸಿದ್ದು, ಕ್ರಮವಾಗಿ ರೂ. 20,290, ರೂ. 15,217, ರೂ. 3,554 ಸೇರಿ ರೂ. 39,061 ಹಣವನ್ನು ಆನ್‌ಲೈನ್‌ ಮೂಲಕ ವಂಚಕರು ವರ್ಗಾವಣೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಸೆನ್ ಠಾಣೆಯಲ್ಲಿ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

7 minutes ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

15 minutes ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

22 minutes ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

29 minutes ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

42 minutes ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

54 minutes ago