Featured

ಉಡುಪಿ: ಆನ್ ಲೈನ್ ಮೂಲಕ ಹಣ ಕಳೆದುಕೊಂಡು ವಂಚನೆಗೊಳಗಾದ ಮಹಿಳೆ – Vishwanews24

ಉಡುಪಿ: ಆನ್ ಲೈನ್ ಮೂಲಕ ಹಣ ಕಳೆದುಕೊಂಡು ವಂಚನೆಗೊಳಗಾದ ಮಹಿಳೆ – Vishwanews24

ಉಡುಪಿ : ಆನ್ ಲೈನ್ ಮೂಲಕ ಹಣ ಕಳೆದುಕೊಂಡು ಮಹಿಳೆಯೊಬ್ಬರು ವಂಚನೆಗೊಳಗಾಗಿರುವ ಘಟನೆ ನಡೆದಿದೆ.

ದುಬೈಯಲ್ಲಿ ವಾಸವಾಗಿರುವ ಗುಂಡಿಬೈಲು ಮೂಲದ ನಿವಾಸಿ ಕ್ಲೊಟಿಲ್ಡಾ ಡಿಕೊಸ್ತಾ (68) ಎಂಬವರು ಊರಿಗೆ ಬಂದಿದ್ದು, ಇವರಿಗೆ ಡಿ.2ರಂದು ಮೇಸೆಂಜರ್ ಮೂಲಕ ರೊಮಾನಿಯ ದೇಶದ ಇಂಗ್ಲೆಂಡ್‌ನಲ್ಲಿ ವೈದ್ಯಕೀಯ ವೃತ್ತಿ ಮಾಡಿಕೊಂಡಿರುವುದಾಗಿ ಹೇಳಿಕೊಂಡ ಫಿಲಿಪ್ ಜೇಮ್ಸ್ ಎಂಬಾತನ ಪರಿಚಯ ವಾಗಿತ್ತು. ಈತ ವಾಟ್ಸ್ ಆಪ್ ಕರೆ ಮಾಡಿ , ಮೆಸೇಜ್ ಮೂಲಕ ಮಾತನಾಡುತ್ತಿದ್ದ.

ಡಿ.20ರಂದು ಫಿಲಿಪ್ ಜೇಮ್ಸ್ ತಾನು ನವದೆಹಲಿ ವಿಮಾನ ನಿಲ್ದಾಣದಲ್ಲಿ ಇದ್ದು, ತನ್ನನ್ನು ಕಸ್ಟಮ್‌ ನವರು ಹಿಡಿದಿಟ್ಟಿದ್ದಾರೆ, ನನಗೆ ಡಾಲರ್‌ನ್ನು ಇಂಡಿಯನ್ ಕರೆನ್ಸಿಗೆ ಬದಲಾಯಿಸಲು ಆಗುವುದಿಲ್ಲ ಎಂದು ಕ್ಲೊಟಿಲ್ಡಾ ಡಿಕೋಸ್ತ ನಂಬಿಸಿದನು. ಹೀಗೆ ಮೋಸದಿಂದ ಆತ ಕ್ಲೊಟಿಲ್ಡಾ ಅವರಿಂದ ಹಂತಹಂತವಾಗಿ ಒಟ್ಟು 13,70,042 ರೂ. ಹಣವನ್ನು ಖಾತೆಗೆ ಹಾಕಿಸಿ, ಬಳಿಕ ಯಾವುದೇ ಕರೆಗಳನ್ನು ಸ್ವೀಕರಿಸದೆ ವಂಚನೆ ಮಾಡಿದ್ದಾನೆ ಎಂದು ದೂರಲಾಗಿದ್ದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ -vishwanews24

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು,  : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…

8 hours ago

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ -vishwanews24

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…

8 hours ago

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು -vishwanews24

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…

8 hours ago

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು :vishwanews24

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…

11 hours ago

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

1 day ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

1 day ago