ಉಡುಪಿ: ಕಳೆದ ಹಲವು ತಿಂಗಳುಗಳಿಂದ ಖಾಸಗಿ ಆಸ್ಪತ್ರೆಗಳಲ್ಲಿ ಇ.ಎಸ್.ಐ. ಸೌಲಭ್ಯ ಹಲವಾರು ಬಾರಿ ವ್ಯತ್ಯಯವಾಗಿ ಇ.ಎಸ್.ಐ. ನೋಂದಾಯಿತ ನೌಕರರು ಮತ್ತು ಅವಲಂಬಿತ ಕುಟುಂಬಗಳು ತೊಂದರೆಗೀಡಾಗಿವೆ. ಖಾಸಗಿ ಆಸ್ಪತ್ರೆಗಳೊಂದಿಗಿನ ರಾಜ್ಯ ಸರಕಾರದ ಒಡಂಬಡಿಕೆಯು ನವೀಕರಣಗೊಳ್ಳದೆ ಸದ್ರಿ ಸಮಸ್ಯೆ ರಾಜ್ಯಾದ್ಯಂತ ಉದ್ಭವಿಸಿರುವುದಾಗಿ ಮಾಹಿತಿ ನೀಡಲಾಗಿರುತ್ತದೆ. ಇ.ಎಸ್.ಐ. ಸೌಲಭ್ಯವನ್ನು ನಂಬಿಕೊಂಡ ಬಡ ರೋಗಿಗಳು ಸೌಲಭ್ಯ ನಿರಾಕರಣೆಯಿಂದ ಆಗಾಗ ಸಂಕಷ್ಟಕ್ಕೊಳಗಾಗುತ್ತಿದ್ದಾರೆ. ಉಡುಪಿ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಇ.ಎಸ್.ಐ. ಯೋಜನೆಯಡಿ ನಗದು ರಹಿತ ಚಿಕಿತ್ಸೆಯು ಕಳೆದ ಎರಡು ದಿನಗಳಿಂದ ಸ್ಥಗಿತಗೊಂಡಿದೆ. ಇ.ಎಸ್.ಐ. ಸೌಲಭ್ಯ ಸಿಗದೆ ಜಿಲ್ಲೆಯ ಅನೇಕ ಕಾರ್ಮಿಕರು, ನೌಕರರು ಹಾಗೂ ಉದ್ಯೋಗಿಗಳು ಮತ್ತು ಅವರ ಅವಲಂಬಿತ ಕುಟುಂಬದ ಸದಸ್ಯರು ತೊಂದರೆಗೀಡಾಗಿದ್ದಾರೆ.
ಅರ್ಹ ಕಾರ್ಮಿಕರ ಆರೋಗ್ಯ ರಕ್ಷಣೆ ಸರ್ಕಾರದ ಸಾಮಾಜಿಕ ಜವಾಬ್ದಾರಿಯಾಗಿದೆ. ಬಡ ಕುಟುಂಬಗಳ ಜೀವದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿರುವುದು ಖಂಡನೀಯ. ಇ.ಎಸ್.ಐ. ಯೋಜನೆಯು ಯಾವುದೇ ಅಡಚರಣೆಗಳಿಲ್ಲದೆ ನಿರಂತರವಾಗಿ ಫಲಾನುಭವಿಗಳಿಗೆ ದೊರಕುವಂತೆ ಮಾಡಿ ಸದಿ ಸಮಸ್ಯೆಗೆ ಸರಕಾರ ಶೀಘ್ರವಾಗಿ ಖಾಯಂ ಪರಿಹಾರ ಕೈಗೊಳ್ಳುವಂತೆ ಶಾಸಕರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…