ಉಡುಪಿ : ಸೋನಿ ವಾಹಿನಿಯ ಪ್ರತಿಷ್ಠಿತ ಇಂಡಿಯನ್ ಐಡಲ್ ಸ್ಪರ್ಧೆಯಲ್ಲಿ ಫೈನಲ್ ಪ್ರವೇಶಿಸಿ 5ನೇ ಸ್ಥಾನ ಗಳಿಸಿದ ಕರ್ನಾಟಕದ ಏಕೈಕ ಸ್ಪರ್ಧಿ, ವಿಶ್ವದಾದ್ಯಂತ ಸಂಗೀತ ಪ್ರೇಮಿಗಳ ಮನ ಗೆದ್ದಿರುವ ಕರ್ನಾಟಕ ನವತಾರೆ, ಮೂಡುಬಿದ್ರೆ ಅಲಂಗಾರಿನ *ನಿಹಾಲ್ ತಾವ್ರೊ* ಇವರನ್ನು, ನಿರಂತರ್ ಉದ್ಯಾವರ ಇವರ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಹಾಗೂ ಐಸಿವೈಎಂ ಉದ್ಯಾವರ ಇವರ ಸಹಕಾರದೊಂದಿಗೆ *ಅಗಸ್ಟ್ 29, ಆದಿತ್ಯವಾರ ಸಂಜೆ ಗಂಟೆ 4.30ಕ್ಕೆ(ಸರಿಯಾಗಿ) ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಸಭಾಭವನದಲ್ಲಿ ‘ಅಭಿನಂದನಾ ಸಮಾರಂಭ’* ಏರ್ಪಡಿಸಲಾಗಿದೆ.
ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ. ವಂ. ಜೆರಾಲ್ಡ್ ಐಸಾಕ್ ಲೋಬೊ, ಧರ್ಮಪ್ರಾಂತ್ಯದ ಕುಲಪತಿ ಅ. ವಂ. ಸ್ಟ್ಯಾನಿ ಬಿ ಲೋಬೊ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ರಘುಪತಿ ಭಟ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯಕುಮಾರ್ ಸೊರಕೆ, ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಶ್ರೀಯಾನ್, ಐಸಿವೈಎಂ ಉಡುಪಿ ಧರ್ಮಪ್ರಾಂತ್ಯದ ನಿರ್ದೆಶಕರಾದ ವಂ. ಚಾರ್ಲ್ಸ್ ಮಿನೇಜಸ್, ಕಥೋಲಿಕ್ ಸಭಾ ಉಡುಪಿ ಪ್ರದೇಶ್ ಅಧ್ಯಕ್ಷೆ ಮೇರಿ ಡಿಸೋಜ, ‘ಬಲೆ ತೆಲಿಪಾಲೆ’ ಹಾಸ್ಯ ಕಲಾವಿದ ಮರ್ವಿನ್ ಶಿರ್ವ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…
ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…