ಉಡುಪಿ : ಸೋನಿ ವಾಹಿನಿಯ ಪ್ರತಿಷ್ಠಿತ ಇಂಡಿಯನ್ ಐಡಲ್ ಸ್ಪರ್ಧೆಯಲ್ಲಿ ಫೈನಲ್ ಪ್ರವೇಶಿಸಿ 5ನೇ ಸ್ಥಾನ ಗಳಿಸಿದ ಕರ್ನಾಟಕದ ಏಕೈಕ ಸ್ಪರ್ಧಿ, ವಿಶ್ವದಾದ್ಯಂತ ಸಂಗೀತ ಪ್ರೇಮಿಗಳ ಮನ ಗೆದ್ದಿರುವ ಕರ್ನಾಟಕ ನವತಾರೆ, ಮೂಡುಬಿದ್ರೆ ಅಲಂಗಾರಿನ *ನಿಹಾಲ್ ತಾವ್ರೊ* ಇವರನ್ನು, ನಿರಂತರ್ ಉದ್ಯಾವರ ಇವರ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಹಾಗೂ ಐಸಿವೈಎಂ ಉದ್ಯಾವರ ಇವರ ಸಹಕಾರದೊಂದಿಗೆ *ಅಗಸ್ಟ್ 29, ಆದಿತ್ಯವಾರ ಸಂಜೆ ಗಂಟೆ 4.30ಕ್ಕೆ(ಸರಿಯಾಗಿ) ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಸಭಾಭವನದಲ್ಲಿ ‘ಅಭಿನಂದನಾ ಸಮಾರಂಭ’* ಏರ್ಪಡಿಸಲಾಗಿದೆ.
ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ. ವಂ. ಜೆರಾಲ್ಡ್ ಐಸಾಕ್ ಲೋಬೊ, ಧರ್ಮಪ್ರಾಂತ್ಯದ ಕುಲಪತಿ ಅ. ವಂ. ಸ್ಟ್ಯಾನಿ ಬಿ ಲೋಬೊ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ರಘುಪತಿ ಭಟ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯಕುಮಾರ್ ಸೊರಕೆ, ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಶ್ರೀಯಾನ್, ಐಸಿವೈಎಂ ಉಡುಪಿ ಧರ್ಮಪ್ರಾಂತ್ಯದ ನಿರ್ದೆಶಕರಾದ ವಂ. ಚಾರ್ಲ್ಸ್ ಮಿನೇಜಸ್, ಕಥೋಲಿಕ್ ಸಭಾ ಉಡುಪಿ ಪ್ರದೇಶ್ ಅಧ್ಯಕ್ಷೆ ಮೇರಿ ಡಿಸೋಜ, ‘ಬಲೆ ತೆಲಿಪಾಲೆ’ ಹಾಸ್ಯ ಕಲಾವಿದ ಮರ್ವಿನ್ ಶಿರ್ವ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…