ಉಡುಪಿ: ಕಳೆದ ಆರು ತಿಂಗಳಿನಿಂದ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದ ಕೃಷ್ಣಮಠಕ್ಕೆ ಇಂದಿನಿಂದ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಮೊದಲ ಹಂತದಲ್ಲಿ ಎರಡು ಗಂಟೆಯಿಂದ ಐದರತನಕ ಮಾತ್ರ ದೇವರದರ್ಶನ ಮಾಡಬಹುದು.ಆದರೆ ಸದ್ಯ ಯಾವುದೇ ಸೇವೆಗಳಿಗೂ ಅವಕಾಶ ಇಲ್ಲ.
ಭಕ್ತರಿಗೆ ರಾಜಾಂಗಣ ಹಿಂಭಾಗದಿಂದ ಮಠಕ್ಕೆ ಪ್ರವೇಶಿಸಲು ವ್ಯವಸ್ಥೆ ಮಾಡಲಾಗಿದೆ.ಸ್ಥಳೀಯ ಭಕ್ತರಿಗೆ ಪಾಸ್ ವಿತರಿಸುವ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ರಥಬೀದಿ ಎದುರಿನ ಮಾರ್ಗದಿಂದ ಮಠಕ್ಕೆ ಬರಬಹುದಾಗಿದೆ.ವಿವಿಧ ಸೇವೆಗಳು ಮತ್ತು ಮದ್ಯಾಹ್ಮದ ಊಟವನ್ನು ಮುಂದಿನ ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು ಪ್ರಾರಂಭಿಸಲಾಗುತ್ತದೆ ಎಂದು ಮಠದ ಮೂಲಗಳು ತಿಳಿಸಿವೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…