ಉಡುಪಿ, : ಇಂದಿನಿಂದ ಮೂರು ದಿನಗಳ ಕಾಲ ಮಡಗಾಂವ್ ಜಂಕ್ಷನ್ ಹಾಗೂ ಮಂಗಳೂರು ಜಂಕ್ಷನ್ ನಡುವೆ ಮೀಸಲು ರಹಿತ ವಿಶೇಷ ಮೇಮು ರೈಲನ್ನು ಓಡಿಸಲು ಕೊಂಕಣ ರೈಲ್ವೆ ನಿರ್ಧರಿಸಿದೆ.
ಈ ರೈಲು ಜು.20, 21, 22ರಂದು -ಶನಿವಾರ, ರವಿವಾರ, ಸೋಮವಾರ – ಎರಡು ಕೇಂದ್ರಗಳ ನಡುವೆ ಸಂಚರಿಸಲಿದೆ. ಇಂದು ಬೆಳಗ್ಗೆ 6:00 ಮಡಗಾಂವ್ ಜಂಕ್ಷನ್ ನಿಂದ ಹೊರಟಿರುವ ಮೆಮು ರೈಲು ಅಪರಾಹ್ನ 12:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
ಮರು ಪ್ರಯಾಣದಲ್ಲಿ ಅಪರಾಹ್ನ 12:40ಕ್ಕೆ ಮಂಗಳೂರು ಜಂಕ್ಷನ್ ನಿಂದ ಹೊರಡುವ ರೈಲು ಸಂಜೆ 7:00 ಗಂಟೆಗೆ ಮಡಗಾಂವ್ ಜಂಕ್ಷನ್ ತಲುಪಲಿದೆ. ಉಳಿದ ಎರಡು ದಿನಗಳಲ್ಲಿ ರೈಲು ಇದೇ ಸಮಯದಲ್ಲಿ ಸಂಚರಿಸಲಿದೆ ಎಂದು ಪ್ರಕಟಣೆ ತಿಳಿಸಿದೆ
ಈ ರೈಲಿಗೆ ಕಣಕೋಣ, ಕಾರವಾರ, ಹರ್ವಾಡ, ಅಂಕೋಲ, ಗೋರ್ಕಣ ರೋಡ್, ಮಿರ್ಜಾನ, ಕುಮಟ, ಹೊನ್ನಾವರ, ಮಂಕಿ, ಮುರ್ಡೇಶ್ವರ, ಭಟ್ಕಳ, ಶಿರೂರು, ಮೂಕಾಂಬಿಕಾ ರೋಡ್ ಬೈಂದೂರು, ಬಿಜೂರು, ಸೇನಾಪುರ, ಕುಂದಾಪುರ, ಬಾರಕೂರು, ಉಡುಪಿ, ಮುಲ್ಕಿ, ಸುರತ್ಕಲ್, ತೋಕೂರು ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…