ಉಡುಪಿ: ಇಂದು ಇಡೀ ಜಗತ್ತು ಭಾರತದ ಕಡೆ ನೋಡುತ್ತಿದ್ದು, ಭಾರತೀಯ ಸಂಸ್ಕೃತಿ ಮೋದಿಯಿಂದ ಜಗತ್ತಿಗೆ ಪರಿಚಯ ಆಗುತ್ತಿದೆ : ನಳಿನ್ ಕುಮಾರ್ ಕಟೀಲ್ -Vishwanews24

ಉಡುಪಿ; ಆಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಪ್ರವಾಸದಿಂದ ಭಾರತ ಮತ್ತು ಅಮೇರಿಕಾ ಸಂಬಂಧ ಮತ್ತಷ್ಟು ಗಟ್ಟಿ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಅವರು ಸೋಮವಾರ ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಇಂದು ಇಡೀ ಜಗತ್ತು ಭಾರತದ ಕಡೆ ನೋಡುತ್ತಿದ್ದು, ಭಾರತೀಯ ಸಂಸ್ಕೃತಿ ಮೋದಿಯಿಂದ ಜಗತ್ತಿಗೆ ಪರಿಚಯ ಆಗುತ್ತಿದೆ . ಟ್ರಂಪ್ ಪ್ರವಾಸ ಗುಜರಾತ್ ನಿಂದ ಆರಂಭವಾಗುತ್ತಿದೆ ಭಾರತ ಮತ್ತು ಅಮೇರಿಕಾ ಸಂಬಂಧ ಮತ್ತಷ್ಟು ಗಟ್ಟಿ ಆಗಲಿದೆ. ಭಾರತಕ್ಕೆ ಎಲ್ಲಾ ನೆರವು ಅಮೇರಿಕಾದಿಂದ ಸಿಗಲಿದೆ ಎಂದರು.

ವಿಪಕ್ಷಗಳು ವಿರೋಧಕ್ಕೆ ವಿರೋಧ ಮಾಡುತ್ತಿದೆ ಬಿಜೆಪಿಯ ಎಲ್ಲವನ್ನು ಟೀಕೆ ಮಾಡೂದು ಕಾಂಗ್ರೆಸ್ ಜಾಯಮಾನ ಅವರದ್ದಾಗಿದ್ದು, ಕಾಂಗ್ರೆಸ್ ಬೌದ್ಧಿಕ ದಿವಾಳಿಯಾಗಿದೆ. ರಾಷ್ಟ್ರದ ಪರಿಕಲ್ಪನೆ ಕಾಂಗ್ರೆಸ್ ಗೆ ಇಲ್ಲ. ಕಾಂಗ್ರೆಸ್ ಆಡಳಿತ ಇರುವಾಗ ಒಬಾಮಾ ಬಂದಿಲ್ವಾ? ಒಬಾಮಾ ಲೋಕಸಭೆಯಲ್ಲಿ ಭಾಷಣ ಮಾಡಿದ್ದರು ಕಾಂಗ್ರೆಸ್ ಆವಾಗ ಕಣ್ಮುಚ್ಚಿ ಕೂತಿದ್ಯಾಕೆ? ಎಂದು ಪ್ರಶ್ನಿಸಿದರು.

ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ವಿಚಾರದ ಕುರಿತು ಪ್ರತಿಕ್ರಿಯಿಸಿದ ನಳಿನ್ ನಾವು ಹಾಲಿನ ಜೊತೆ ಸಕ್ಕರೆ ತರ ಇದ್ದೇವೆ ಭಿನ್ನಮತ ನಮ್ಮಲ್ಲಿ ಇಲ್ಲ ಭಿನ್ನಮತ ಮಾಧ್ಯಮದಲ್ಲಿ ಇದ್ಯಾ ಅಂತ ನನಗೆ ಸಂಶಯ ಬಿಜೆಪಿಯಲ್ಲಿ ಮೂಲ ಬಂದವರು, ಹೋದವರಿಲ್ಲ ಬಂದವರೆಲ್ಲರೂ ನಮ್ಮಜೊತೆ ಒಂದಾಗಿದ್ದಾರೆ ಎಂದರು.

 

Vishwa News 24

Recent Posts

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

7 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

23 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

38 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

3 hours ago