Featured

ಉಡುಪಿ: ಜಿಲ್ಲೆಯಲ್ಲಿ ಇಂದು 83 ಜನರಿಗೆ ಕೊರೋನ  ಪಾಸಿಟಿವ್ ಪ್ರಕರಣ -Vishwanews24

ಉಡುಪಿ:  ಇಂದು ಜಿಲ್ಲೆಯಲ್ಲಿ  83 ಜನರಿಗೆ ಕೊರೋನ  ಪಾಸಿಟಿವ್ ಪ್ರಕರಣ -Vishwanews24

ಉಡುಪಿ:  ಇಂದು ಜಿಲ್ಲೆಯಲ್ಲಿ  83 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 66289 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 95 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 64910 ಕ್ಕೆ ಏರಿಕೆಯಾಗಿದೆ.

ಇನ್ನು ಸೋಂಕಿನಿಂದ ಇಂದು ಯಾವುದು ಸಾವನಪ್ಪಿಲ್ಲ ಒಟ್ಟು ಸಾವಿನ ಸಂಖ್ಯೆ 392 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 987 ಸಕ್ರಿಯ ಪ್ರಕರಣಗಳಿವೆ.

 

Vishwa News 24

Recent Posts

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ – vishwanews24

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್…

4 minutes ago

ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ – vishwanews24

ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ ; ಕಲಬುರಗಿಯ ಇಬ್ಬರು ಸುರಕ್ಷಿತ ಬೆಂಗಳೂರು: ನೇಪಾಳ-ಟಿಬೆಟ್…

16 minutes ago

ಸುಳ್ಯ: ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಲಾರಿ ಪಲ್ಟಿ ; ಮೂವರಿಗೆ ಗಂಭೀರ ಗಾಯ – vishwanews24

ಸುಳ್ಯ: ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಲಾರಿ ಪಲ್ಟಿ ; ಮೂವರಿಗೆ ಗಂಭೀರ ಗಾಯ ಸುಳ್ಯ :ಅರಂತೋಡಿನ ದೇವರಕೊಲ್ಲಿ ಬಳಿ…

22 minutes ago

ಬೆಳ್ತಂಗಡಿ: ಸೌಜನ್ಯಾ ಮನೆಗೆ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಭೇಟಿ – vishwanews24

ಬೆಳ್ತಂಗಡಿ: ಸೌಜನ್ಯಾ ಮನೆಗೆ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಭೇಟಿ ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳದ ಸೌಜನ್ಯಾ ಮನೆಗೆ ಆರ್‌ಸ್ಎಸ್…

30 minutes ago

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

20 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

20 hours ago