ಉಡುಪಿ :ಜಿಲ್ಲೆಯಲ್ಲಿಂದು ಬರೋಬ್ಬರಿ 278 ಜನರಿಗೆ ಕೊರೊನಾ ಸೋಂಕು ಅಂಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9668 ಕ್ಕೆ ಏರಿಕೆಯಾಗಿದೆ.
ಇನ್ನೂ ಡೆಡ್ಲಿ ಸೋಂಕಿಗೆ ಇಂದು ಇಬ್ಬರು ಸಾವನಪ್ಪಿದ್ದಾರೆ. ಕುಂದಾಪುರ ತಾಲೂಕಿನ 61ವರ್ಷದ ವೃದ್ಧ ಹಾಗೂ ಉಡುಪಿ ತಾಲೂಕಿನ 80 ವರ್ಷದ ವೃದ್ಧ ಕೋವಿಡ್ ನಿಂದ ಸಾವನಪ್ಪಿದವರು ಎಂದು ಗುರುತಿಸಲಾಗಿದೆ.
ಜಿಲ್ಲೆಯಲ್ಲಿ ಈವರೆಗೆ ಕೊರೊನಾಗೆ 82 ಮಂದಿ ಸಾವನಪ್ಪಿದ್ದಾರೆ. ಈ ಸಾವು ನೋವಿನ ಮಧ್ಯೆಯೂ ಇಂದು ಈ ಸೋಂಕಿನಿಂದ ಚೇತರಿಸಿಕೊಂಡ 365 ಮಂದಿ ಡಿಸ್ಜಾರ್ಜ್ ಆಗಿದ್ದು ಈವರೆಗೆ 6857 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…