ಉಡುಪಿ :ಜಿಲ್ಲೆಯಲ್ಲಿಂದು ಬರೋಬ್ಬರಿ 278 ಜನರಿಗೆ ಕೊರೊನಾ ಸೋಂಕು ಅಂಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9668 ಕ್ಕೆ ಏರಿಕೆಯಾಗಿದೆ.
ಇನ್ನೂ ಡೆಡ್ಲಿ ಸೋಂಕಿಗೆ ಇಂದು ಇಬ್ಬರು ಸಾವನಪ್ಪಿದ್ದಾರೆ. ಕುಂದಾಪುರ ತಾಲೂಕಿನ 61ವರ್ಷದ ವೃದ್ಧ ಹಾಗೂ ಉಡುಪಿ ತಾಲೂಕಿನ 80 ವರ್ಷದ ವೃದ್ಧ ಕೋವಿಡ್ ನಿಂದ ಸಾವನಪ್ಪಿದವರು ಎಂದು ಗುರುತಿಸಲಾಗಿದೆ.
ಜಿಲ್ಲೆಯಲ್ಲಿ ಈವರೆಗೆ ಕೊರೊನಾಗೆ 82 ಮಂದಿ ಸಾವನಪ್ಪಿದ್ದಾರೆ. ಈ ಸಾವು ನೋವಿನ ಮಧ್ಯೆಯೂ ಇಂದು ಈ ಸೋಂಕಿನಿಂದ ಚೇತರಿಸಿಕೊಂಡ 365 ಮಂದಿ ಡಿಸ್ಜಾರ್ಜ್ ಆಗಿದ್ದು ಈವರೆಗೆ 6857 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…