ಉಡುಪಿ: ಇಂದು 421 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ -Vishwanews24

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 421 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 8659 ಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ ಉಡುಪಿಯ 203, ಕುಂದಾಪುರದ 158, ಕಾರ್ಕಳದ 50 ಹಾಗೂ ಇತರೆ ಜಿಲ್ಲೆಗಳ 10 ರೋಗಿಗಳು ಇದ್ದಾರೆ. 142 ಸೋಂಕಿತರಿಗೆ ರೋಗದ ಗುಣಲಕ್ಷಣಗಳು ಕಂಡುಬಂದರೆ 279 ಮಂದಿಗೆ ಲಕ್ಷಣಗಳು ಇಲ್ಲ.

ಮಂಗಳವಾರ 1200 ವರದಿಗಳು ನೆಗೆಟಿವ್ ಬಂದಿದ್ದು, 421 ಪಾಸಿಟಿವ್ ಬಂದಿವೆ. 1086 ವರದಿಗಳು ಬರುವುದು ಬಾಕಿ ಇದೆ.

ಜಿಲ್ಲೆಯಲ್ಲಿ ಮಂಗಳವಾರ 321 ಮಂದಿ ಗುಣಮುಖರಾಗಿದ್ದು ಇದುವರೆಗೂ 5951 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2637 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಜಿಲ್ಲೆಯಲ್ಲಿ ಇದುವರೆಗೆ ಕೊರೋನಾದಿಂದ ಒಟ್ಟು 78ಮಂದಿ ಸಾವನಪ್ಪಿದ್ದಾರೆ

Vishwa News 24

Recent Posts

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

17 minutes ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

28 minutes ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

45 minutes ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

59 minutes ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

2 hours ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

2 hours ago