Featured

ಉಡುಪಿ:  ಇಂದ್ರಾಳಿ ರೈಲು ನಿಲ್ದಾಣದ ಮೇಲ್ವೇತುವೆಗೆ ತುರ್ತಾಗಿ ಮೇಲ್ಛಾವಣಿ ನಿರ್ಮಾಣ ಮಾಡುವಂತೆ ಆಗ್ರಹ – vishwanews24

ಉಡುಪಿ:  ಇಂದ್ರಾಳಿ ರೈಲು ನಿಲ್ದಾಣದ ಮೇಲ್ವೇತುವೆಗೆ ತುರ್ತಾಗಿ ಮೇಲ್ಛಾವಣಿ ನಿರ್ಮಾಣ ಮಾಡುವಂತೆ ಆಗ್ರಹ

ಉಡುಪಿ: ಇಲ್ಲಿನ ಇಂದ್ರಾಳಿ ರೈಲು ನಿಲ್ದಾಣದಲ್ಲಿರುವ ಮೇಲ್ವೇತುವೆಗೆ ತುರ್ತಾಗಿ ಮೇಲ್ಛಾವಣಿ ನಿರ್ಮಾಣ ಮಾಡುವಂತೆ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ಕೆ. ಬಾಲಗಂಗಾಧರ ರಾವ್, ತಾರಾನಾಥ್ ಮೇಸ್ತ ಶಿರೂರು ಆಗ್ರಹಿಸಿದ್ದಾರೆ.

ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಬಿಸಿಲು ಮತ್ತು ಮಳೆಯಿಂದ ರಕ್ಷಿಸಿಕೊಳ್ಳಲು ಅಸಹಾಯಕ ಪರಿಸ್ಥಿತಿ ಎದುರಾಗಿದೆ. ಆದಷ್ಟು ಶೀಘ್ರವಾಗಿ ಜಿಲ್ಲಾಡಳಿತ, ಶಾಸಕರು, ಸಂಸದರು, ರೈಲ್ವೆ ಅಧಿಕಾರಿಗಳು ಈ ಸಮಸ್ಯೆಯನ್ನು ಗಮನಿಸಿ ಮೇಲ್ಬಾವಣೆ ವ್ಯವಸ್ಥೆ ಕಲ್ಪಿಸಿಕೊಡಬೇಕು. ದಿನ ನಿತ್ಯ ಸಾವಿರಾರು ಪ್ರಯಾಣಿಕರು ಸಂಚರಿಸುವ ಈ ರೈಲ್ವೆ ನಿಲ್ದಾಣದಲ್ಲಿ ಮಳೆಗಾಲದಲ್ಲಿ ಸುಸಜ್ಜಿತ ವ್ಯವಸ್ಥೆ ಇಲ್ಲ.

ಒಮ್ಮೊಮ್ಮೆ ರೈಲು ನಿಲ್ದಾಣದಲ್ಲಿ ರೈಲಿನ ನಿಲುಗಡೆ ವೆತ್ಯಾಸ ಕಂಡು ಬಂದಾಗ, ನಿಲ್ದಾಣ ನಿಯಂತ್ರಕರ ಸೂಚನೆ ಮೆರೆಗೆ ಪ್ಲಾಟ್ ಫಾರ್ಮ್ ಬದಲಿಸ ಬೇಕಾದ ಅನಿವಾರ್ಯ ಪರಿಸ್ಥಿತಿಯನ್ನು ಪ್ರಯಾಣಿಕರು ಎದುರಿಸಬೇಕಾಗುತ್ತದೆ. ಈ ವೇಳೆ ಚಿಕ್ಕ ಮಕ್ಕಳನ್ನು ಹೊತ್ತು ಸಾಗುವ ಮಾತೆಯರ ಮತ್ತು ಕುಂಟುತ್ತ ನಡೆದು ಸಾಗುವ ಹಿರಿಯ ನಾಗರಿಕರ ಪರಿಸ್ಥಿತಿ ಅಯೋಮಯ ಅನಿಸುತ್ತಿದೆ. ಈ ಹಿನ್ನೆಲೆ ಪ್ರಯಾಣಿಕರ ಹಿತದೃಷ್ಟಿಯಿಂದ ಶೀಘ್ರವಾಗಿ ಮಾಡಿನ ವ್ಯವಸ್ಥೆ ಮಾಡಿಕೊಡುವಂತೆ ಆಗ್ರಹಿಸಿದ್ದಾರೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

12 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

12 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

13 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

13 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

16 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

16 hours ago