ಉಡುಪಿ: ಮೂಡುಸಗ್ರಿ ವಾರ್ಡ್ನ ಇಂದ್ರಾಳಿ-ಸಗ್ರಿ ಶಾಲಾ ಸಂಪರ್ಕ ರಸ್ತೆಯಲ್ಲಿ ಕುಸಿದಿರುವ ಚಿಕ್ಕ ಸೇತುವೆಯ ಸ್ಥಳಕ್ಕೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶಪಾಲ್ ಸುವರ್ಣ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸೇತುವೆಯ ಹಾನಿಯಿಂದಾಗಿ ಸೇತುವೆಯನ್ನು ಮುಚ್ಚಚಾಗಿದ್ದು, ಇದರಿಂದ ಪ್ರದೇಶದ ಸಾರ್ವಜನಿಕರು ತುಂಬಾ ಅನಾನುಕೂಲಗಳನ್ನು ಎದುರಿಸುತ್ತಿದ್ದಾರೆ. ಇದಕ್ಕೆ ಸ್ಪಂದಿಸಿದ ಯಶ್ಪಾಲ್ ಸುವರ್ಣ ಅವರು ಹೊಸ ಕಿರು ಸೇತುವೆ ನಿರ್ಮಾಣಕ್ಕೆ ನಗರಸಭೆ ಮೂಲಕ ಈಗಾಗಲೇ 9.50 ಲಕ್ಷ ರೂ. ಮಂಜೂರು ಮಾಡಲಾಗಿದೆ. ಕೂಡಲೇ ಅಧಿಕಾರಿಗಳು ಕಾಮಗಾರಿ ಆರಂಭಿಸಬೇಕು ಎಂದು ಅವರು ಸೂಚಿಸಿದ್ದಾರೆ.
ಈ ಸಂದರ್ಭ ನಗರಸಭೆ ಸದಸ್ಯೆ ಭಾರತಿ ಪ್ರಶಾಂತ್, ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ಪಕ್ಷದ ಮುಖಂಡರಾದ ಪ್ರಶಾಂತ್, ಹೇಮಂತ್, ಸದಾನಂದ ನಾಯಕ್, ಸುಮಾ ನಾಯಕ್, ನಗರಸಭೆ ಎಇಇ ದುರ್ಗಾಪ್ರಸಾದ್, ಎಂಜಿನಿಯರ್ ಚೇತನ್ ಇದ್ದರು.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…