ಉಡುಪಿ, : ಇತ್ತೀಚೆಗೆ ಸಿಡಿಲು ಬಡಿತದಿಂದ ಮೃತಪಟ್ಟ ಉಡುಪಿ ನಗರದ ಕೊಡವೂರು ವಾರ್ಡ್ ನಿವಾಸಿ ಗೌತಮ್ ಕುಟುಂಬಕ್ಕೆ ಶಾಸಕರಾದ ಕೆ ರಘುಪತಿ ಭಟ್ ರವರು ಪ್ರಾಕೃತಿಕ ವಿಕೋಪ ನಿಧಿಯಡಿ ಮಂಜೂರಾದ ರೂ. 5 ಲಕ್ಷ ಮೊತ್ತದ ಚೆಕ್ ನೀಡಿದರು.
ಮೃತರ ಕುಟುಂಬಕ್ಕೆ ಪ್ರಾಕೃತಿಕ ವಿಕೋಪ ನಿಧಿಯಡಿ ಪರಿಹಾರ ನೀಡುವಂತೆ ಶಾಸಕ ರಘುಪತಿ ಭಟ್ ಶಿಫಾರಸು ಮಾಡಿರುತ್ತಾರೆ. ಅದರಂತೆ ಪ್ರಾಕೃತಿಕ ವಿಕೋಪ ನಿಧಿಯಡಿ ಮಂಜೂರಾದ ರೂ. 5 ಲಕ್ಷ ಮೊತ್ತದ ಚೆಕ್ ಶನಿವಾರ ಅಗಸ್ಟ್ ೮ ರಂದು ಶಾಸಕರಾದ ಕೆ ರಘುಪತಿ ಭಟ್ ರವರು ಗೌತಮ್ ಮನೆಗೆ ಭೇಟಿ ನೀಡಿ ಮೃತರ ಕುಟುಂಬದವರಿಗೆ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ತಹಶೀಲ್ದಾರರಾದ ಪ್ರದೀಪ್ ಕುರ್ಡೆಕರ್, ಪೋಲಿಸ್ ಉಪ ಅಧೀಕ್ಷಕರಾದ ಜೈಶಂಕರ್, ಮಲ್ಪೆ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ತಿಮ್ಮೇಶ್ ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…